Advertisement
ಜಿಲ್ಲೆ

ಪುತ್ತೂರಿನಲ್ಲಿ ಇಂದು ಹಲಸು ಮೇಳ ಸಮಾಪನ

Share

ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ  ಇಂದು (ಜೂ.16 ) ಸಂಜೆ ಸಮಾಪನಗೊಳ್ಳಲಿದೆ. ಮೇಳದಲ್ಲಿ  30 ಕ್ಕೂ ಅಧಿಕ ಹಲಸಿನ ಉತ್ಪನ್ನಗಳದ್ದೇ  ಮಳಿಗೆಗಳು ಇವೆ. ಹಲಸು ಕೇಸರಿಬಾತ್ , ಹಲಸಿನ ವಿವಿಧ ಖಾದ್ಯಗಳು ಗಮನಸೆಳೆಯುತ್ತಿವೆ.

 

 

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಲಸು ಸ್ನೇಹ ಸಂಗಮ ಹಾಗೂ ಐಐಎಚ್‍ಆರ್ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಪುತ್ತೂರು ಜೇಸಿಐ ಮನತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಲಸು ಸಾರ ಮೇಳ ನಡೆಯುತ್ತಿದೆ. ನಿನ್ನೆ (ಜೂ.15 ) ಉದ್ಘಾಟನೆಗೊಂಡ ಹಲಸು ಸಾರ ಮೇಳದಲ್ಲಿ ಹಲಸಿನ ಕಾಯಿ ಹಾಗೂ ಹಣ್ಣಿನ ದೋಸೆ, ಹಲಸಿನ ಬೀಜದ ಹೊಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಹಪ್ಪಳ ಚಾಟ್, ಗುಜ್ಜೆ ಮಂಚೂರಿ, ಕಬಾಬ್, ಹಲಸು ರೋಸ್ಟ್ , ಪಲಾವ್, ಪೋಡಿ, ಹಲಸಿನ ಬೀಜದ ಅಂಬೊಡೆ, ಹಲಸಿನಕಾಯಿ ಅಂಬೊಡೆ, ಹಲಸಿನಬೀಜದ ಜಾಮೂನ್ , ಹಲಸಿನಬೀಜದ ಬಿಸ್ಕೆಟ್ , ಇನ್ಟಂಟ್ ರಸಂ ಪೌಡರ್, ಹಲಸಿನಹಣ್ಣಿನ ಕೇಸರಿಬಾತ್ , ಕಲರ್ ರಹಿತ ಹಲಸಿನಹಪ್ಪಳ, ತೆಂಗಿನ ಎಣ್ಣೆಯಲ್ಲಿ ಕರಿದ ಹಲಸಿನ ಚಿಪ್ಸ್,
ಹಲಸಿನ ಬೀಜದ ಬಿಸ್ಕೆಟ್ , ಉಪ್ಪುಸೊಳೆ ವಡೆ ಹಲಸಿನ ಐಸ್ ಕ್ರೀಂ , ಕ್ಯಾಂಡಿ, ಹಲಸಿನ ಬೀಜದ ಪತ್ರೊಡೆ, ಪಾಯಸ, ಗಟ್ಟಿ, ಕಡುಬು, ಹಲಸಿನ ಬೀಜದ ಬರ್ಫಿ, ಹಲಸಿನ ಹಲ್ವಾ ಮೇಳದಲ್ಲಿದೆ. ಮೇಳವು ಇಂದು ಸಂಜೆ ಸಮಾಪನಗೊಳ್ಳಲಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

7 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

15 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

1 day ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

1 day ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

2 days ago