Advertisement
ಜಿಲ್ಲೆ

ಪುತ್ತೂರಿನಲ್ಲಿ ಇಂದು ಹಲಸು ಮೇಳ ಸಮಾಪನ

Share

ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ  ಇಂದು (ಜೂ.16 ) ಸಂಜೆ ಸಮಾಪನಗೊಳ್ಳಲಿದೆ. ಮೇಳದಲ್ಲಿ  30 ಕ್ಕೂ ಅಧಿಕ ಹಲಸಿನ ಉತ್ಪನ್ನಗಳದ್ದೇ  ಮಳಿಗೆಗಳು ಇವೆ. ಹಲಸು ಕೇಸರಿಬಾತ್ , ಹಲಸಿನ ವಿವಿಧ ಖಾದ್ಯಗಳು ಗಮನಸೆಳೆಯುತ್ತಿವೆ.

 

 

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಲಸು ಸ್ನೇಹ ಸಂಗಮ ಹಾಗೂ ಐಐಎಚ್‍ಆರ್ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಪುತ್ತೂರು ಜೇಸಿಐ ಮನತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಲಸು ಸಾರ ಮೇಳ ನಡೆಯುತ್ತಿದೆ. ನಿನ್ನೆ (ಜೂ.15 ) ಉದ್ಘಾಟನೆಗೊಂಡ ಹಲಸು ಸಾರ ಮೇಳದಲ್ಲಿ ಹಲಸಿನ ಕಾಯಿ ಹಾಗೂ ಹಣ್ಣಿನ ದೋಸೆ, ಹಲಸಿನ ಬೀಜದ ಹೊಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಹಪ್ಪಳ ಚಾಟ್, ಗುಜ್ಜೆ ಮಂಚೂರಿ, ಕಬಾಬ್, ಹಲಸು ರೋಸ್ಟ್ , ಪಲಾವ್, ಪೋಡಿ, ಹಲಸಿನ ಬೀಜದ ಅಂಬೊಡೆ, ಹಲಸಿನಕಾಯಿ ಅಂಬೊಡೆ, ಹಲಸಿನಬೀಜದ ಜಾಮೂನ್ , ಹಲಸಿನಬೀಜದ ಬಿಸ್ಕೆಟ್ , ಇನ್ಟಂಟ್ ರಸಂ ಪೌಡರ್, ಹಲಸಿನಹಣ್ಣಿನ ಕೇಸರಿಬಾತ್ , ಕಲರ್ ರಹಿತ ಹಲಸಿನಹಪ್ಪಳ, ತೆಂಗಿನ ಎಣ್ಣೆಯಲ್ಲಿ ಕರಿದ ಹಲಸಿನ ಚಿಪ್ಸ್,
ಹಲಸಿನ ಬೀಜದ ಬಿಸ್ಕೆಟ್ , ಉಪ್ಪುಸೊಳೆ ವಡೆ ಹಲಸಿನ ಐಸ್ ಕ್ರೀಂ , ಕ್ಯಾಂಡಿ, ಹಲಸಿನ ಬೀಜದ ಪತ್ರೊಡೆ, ಪಾಯಸ, ಗಟ್ಟಿ, ಕಡುಬು, ಹಲಸಿನ ಬೀಜದ ಬರ್ಫಿ, ಹಲಸಿನ ಹಲ್ವಾ ಮೇಳದಲ್ಲಿದೆ. ಮೇಳವು ಇಂದು ಸಂಜೆ ಸಮಾಪನಗೊಳ್ಳಲಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

2 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

3 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

1 day ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

3 days ago