Advertisement
ಜಿಲ್ಲೆ

ಪುತ್ತೂರಿನಲ್ಲಿ ಇಂದು ಹಲಸು ಮೇಳ ಸಮಾಪನ

Share

ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ  ಇಂದು (ಜೂ.16 ) ಸಂಜೆ ಸಮಾಪನಗೊಳ್ಳಲಿದೆ. ಮೇಳದಲ್ಲಿ  30 ಕ್ಕೂ ಅಧಿಕ ಹಲಸಿನ ಉತ್ಪನ್ನಗಳದ್ದೇ  ಮಳಿಗೆಗಳು ಇವೆ. ಹಲಸು ಕೇಸರಿಬಾತ್ , ಹಲಸಿನ ವಿವಿಧ ಖಾದ್ಯಗಳು ಗಮನಸೆಳೆಯುತ್ತಿವೆ.

 

 

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಲಸು ಸ್ನೇಹ ಸಂಗಮ ಹಾಗೂ ಐಐಎಚ್‍ಆರ್ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಪುತ್ತೂರು ಜೇಸಿಐ ಮನತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಲಸು ಸಾರ ಮೇಳ ನಡೆಯುತ್ತಿದೆ. ನಿನ್ನೆ (ಜೂ.15 ) ಉದ್ಘಾಟನೆಗೊಂಡ ಹಲಸು ಸಾರ ಮೇಳದಲ್ಲಿ ಹಲಸಿನ ಕಾಯಿ ಹಾಗೂ ಹಣ್ಣಿನ ದೋಸೆ, ಹಲಸಿನ ಬೀಜದ ಹೊಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಹಪ್ಪಳ ಚಾಟ್, ಗುಜ್ಜೆ ಮಂಚೂರಿ, ಕಬಾಬ್, ಹಲಸು ರೋಸ್ಟ್ , ಪಲಾವ್, ಪೋಡಿ, ಹಲಸಿನ ಬೀಜದ ಅಂಬೊಡೆ, ಹಲಸಿನಕಾಯಿ ಅಂಬೊಡೆ, ಹಲಸಿನಬೀಜದ ಜಾಮೂನ್ , ಹಲಸಿನಬೀಜದ ಬಿಸ್ಕೆಟ್ , ಇನ್ಟಂಟ್ ರಸಂ ಪೌಡರ್, ಹಲಸಿನಹಣ್ಣಿನ ಕೇಸರಿಬಾತ್ , ಕಲರ್ ರಹಿತ ಹಲಸಿನಹಪ್ಪಳ, ತೆಂಗಿನ ಎಣ್ಣೆಯಲ್ಲಿ ಕರಿದ ಹಲಸಿನ ಚಿಪ್ಸ್,
ಹಲಸಿನ ಬೀಜದ ಬಿಸ್ಕೆಟ್ , ಉಪ್ಪುಸೊಳೆ ವಡೆ ಹಲಸಿನ ಐಸ್ ಕ್ರೀಂ , ಕ್ಯಾಂಡಿ, ಹಲಸಿನ ಬೀಜದ ಪತ್ರೊಡೆ, ಪಾಯಸ, ಗಟ್ಟಿ, ಕಡುಬು, ಹಲಸಿನ ಬೀಜದ ಬರ್ಫಿ, ಹಲಸಿನ ಹಲ್ವಾ ಮೇಳದಲ್ಲಿದೆ. ಮೇಳವು ಇಂದು ಸಂಜೆ ಸಮಾಪನಗೊಳ್ಳಲಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

3 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

19 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago