Advertisement
ಜಿಲ್ಲೆ

ಪುತ್ತೂರಿನಲ್ಲಿ ಇಂದು ಹಲಸು ಮೇಳ ಸಮಾಪನ

Share

ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ  ಇಂದು (ಜೂ.16 ) ಸಂಜೆ ಸಮಾಪನಗೊಳ್ಳಲಿದೆ. ಮೇಳದಲ್ಲಿ  30 ಕ್ಕೂ ಅಧಿಕ ಹಲಸಿನ ಉತ್ಪನ್ನಗಳದ್ದೇ  ಮಳಿಗೆಗಳು ಇವೆ. ಹಲಸು ಕೇಸರಿಬಾತ್ , ಹಲಸಿನ ವಿವಿಧ ಖಾದ್ಯಗಳು ಗಮನಸೆಳೆಯುತ್ತಿವೆ.

Advertisement
Advertisement

 

Advertisement

 

Advertisement

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಲಸು ಸ್ನೇಹ ಸಂಗಮ ಹಾಗೂ ಐಐಎಚ್‍ಆರ್ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಪುತ್ತೂರು ಜೇಸಿಐ ಮನತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಲಸು ಸಾರ ಮೇಳ ನಡೆಯುತ್ತಿದೆ. ನಿನ್ನೆ (ಜೂ.15 ) ಉದ್ಘಾಟನೆಗೊಂಡ ಹಲಸು ಸಾರ ಮೇಳದಲ್ಲಿ ಹಲಸಿನ ಕಾಯಿ ಹಾಗೂ ಹಣ್ಣಿನ ದೋಸೆ, ಹಲಸಿನ ಬೀಜದ ಹೊಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಹಪ್ಪಳ ಚಾಟ್, ಗುಜ್ಜೆ ಮಂಚೂರಿ, ಕಬಾಬ್, ಹಲಸು ರೋಸ್ಟ್ , ಪಲಾವ್, ಪೋಡಿ, ಹಲಸಿನ ಬೀಜದ ಅಂಬೊಡೆ, ಹಲಸಿನಕಾಯಿ ಅಂಬೊಡೆ, ಹಲಸಿನಬೀಜದ ಜಾಮೂನ್ , ಹಲಸಿನಬೀಜದ ಬಿಸ್ಕೆಟ್ , ಇನ್ಟಂಟ್ ರಸಂ ಪೌಡರ್, ಹಲಸಿನಹಣ್ಣಿನ ಕೇಸರಿಬಾತ್ , ಕಲರ್ ರಹಿತ ಹಲಸಿನಹಪ್ಪಳ, ತೆಂಗಿನ ಎಣ್ಣೆಯಲ್ಲಿ ಕರಿದ ಹಲಸಿನ ಚಿಪ್ಸ್,
ಹಲಸಿನ ಬೀಜದ ಬಿಸ್ಕೆಟ್ , ಉಪ್ಪುಸೊಳೆ ವಡೆ ಹಲಸಿನ ಐಸ್ ಕ್ರೀಂ , ಕ್ಯಾಂಡಿ, ಹಲಸಿನ ಬೀಜದ ಪತ್ರೊಡೆ, ಪಾಯಸ, ಗಟ್ಟಿ, ಕಡುಬು, ಹಲಸಿನ ಬೀಜದ ಬರ್ಫಿ, ಹಲಸಿನ ಹಲ್ವಾ ಮೇಳದಲ್ಲಿದೆ. ಮೇಳವು ಇಂದು ಸಂಜೆ ಸಮಾಪನಗೊಳ್ಳಲಿದೆ.

 

Advertisement

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

4 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ : ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

4 hours ago

ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

6 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

7 hours ago

ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…

7 hours ago