Advertisement
ಅಪರಾಧ

ಪುತ್ತೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ : ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

Share

ಪುತ್ತೂರು: ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ನಡೆಸಿದ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳ  ವಿರುದ್ಧ ಪ್ರಕರಣ ದಾಖಲಾಗಿದೆ.  ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಈ ಕೃತ್ಯ ನಡೆಸಿದ್ದಾರೆ.

ಮಾರ್ಚ್ ತಿಂಗಳ ಕೊನೆಯ ವಾರ ಮದ್ಯಾಹ್ನ 3.00 ಗಂಟೆಗೆ ವಿದ್ಯಾರ್ಥಿನಿಯೊಬ್ಬಳ ಜೊತೆ ಕಾಲೇಜಿನ ಸುನಿಲ್ ಎಂಬಾತನು  ಮಾತನಾಡಲಿಕ್ಕಿದೆ ಎಂದು ಕಾರಿನಲ್ಲಿ ಕುಳ್ಳಿರಿಸಿ, ಪ್ರಜ್ವಲ್, ಪ್ರಕೃತ್ ಎಂಬವರನ್ನು ಕೂಡಿಕೊಂಡು ಕಾರಿನಲ್ಲಿ ಚಾಲಕನೊಂದಿಗೆ ಜೊತೆಯಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ  4 ರಿಂದ 5 ಜನ ಆರೋಪಿಗಳು  ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುತ್ತಾರೆ ಹಾಗೂ ಈ ವಿಚಾರವನ್ನು ಮುಂದಕ್ಕೆ ಯಾರಲ್ಲಿಯೂ ಹೇಳದಂತೆ ಜೀವ ಬೆದರಿಕೆ ಒಡ್ಡಿರುತ್ತಾರೆ ಮತ್ತು ಈ ಬಗ್ಗೆ ಬೇರೆಯವರಿಗೆ ತಿಳಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಪಡಿಸುವುದಾಗಿ ಬೆದರಿಸಿರುತ್ತಾರೆ ಎಂದು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಈ ಬಗ್ಗೆ  ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿರುತ್ತದೆ.

Advertisement

ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಿಲ್ಲಾ ಪೊಲೀಸ್ ಅಧೀಕ್ಷಕರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದು,  ಆರೋಪಿಗಳನ್ನು ವಶಪಡಿಸುವಲ್ಲಿ ತಂಡಗಳು ಯಶಸ್ವಿಯಾಗಿರುತ್ತದೆ.

ಆರೋಪಿಗಳು

Advertisement

ಬಜತ್ತೂರು ಗ್ರಾಮದ  ಗಾಣದಮೂಲೆ ಮನೆಯ ರಾಧಾಕೃಷ್ಣ ಎಂಬವರ ಪುತ್ರ ಗುರುನಂದನ್ (19),

ಪೆರ್ನೆ ಗ್ರಾಮದ ರಾಜಶ್ರೀ ಕೃಪದ ನಾಗೇಶ್ ನಾಯ್ಕ ಅವರ ಪುತ್ರ ಪ್ರಜ್ವಲ್ (19) ,

Advertisement

ಪೆರ್ನೆ ಗ್ರಾಮದ ಕಡಂಬು ಮನೆ ಸದಾಶಿವ ಅವರ ಪುತ್ರ ಕಿಶನ್(19) , 

ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಪಿಲಿಗುಂಡ ಮನೆಯ ಕಾಂತಪ್ಪ ಗೌಡರ ಪುತ್ರ ಸುನಿಲ್ (19) ,

Advertisement

ಬರಿಮಾರು ಗ್ರಾಮದ ಬಲ್ಯ ಮನೆ ಸುಬ್ಬಣ್ಣ ಶೆಟ್ಟಿ ಅವರ ಪುತ್ರ ಪ್ರಖ್ಯಾತ್(19),

 

Advertisement

 

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

4 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

10 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

17 hours ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

17 hours ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

1 day ago