ಪುತ್ತೂರಿನಲ್ಲಿ ಸುನಾದ ಗೃಹಸಂಗಮ

April 24, 2019
12:00 PM

ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಮೊದಲಿಗೆ ವೇಣುವಾದನದೊ0ದಿಗೆ ಶ್ರೀಪತಿ ರಾವ್ ಇವರು ಕಾರ್ಯಕ್ರಮ ನಡೆಸಿಕೊಟ್ಟರು. ನಂತರ ಗಾಯನ ಕಾರ್ಯಕ್ರಮಗಳನ್ನು ಮಹಾಬಲೇಶ್ವರ ಬಿರ್ಮುಕಜೆ ಹಾಗೂ ಶರಣ್ಯ ನಂದನ್ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್‍ನಲ್ಲಿ ಧನ್ಯಶ್ರೀ, ಸುಮೇಧ ಅಮೈ, ಮೃದಂಗ ವಾದನದಲ್ಲಿ ವಿದ್ವಾನ್ ವಸ0ತ ಕೃಷ್ಣ ಕಾ0ಚನ ಹಾಗು ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಸಹಕರಿಸಿದರೆ ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಸುಳ್ಯ ಇವರು ಸಾಥ್ ನೀಡಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror