ಪುತ್ತೂರಿನಲ್ಲಿ ಸುನಾದ ಗೃಹಸಂಗಮ

April 24, 2019
12:00 PM

ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಮೊದಲಿಗೆ ವೇಣುವಾದನದೊ0ದಿಗೆ ಶ್ರೀಪತಿ ರಾವ್ ಇವರು ಕಾರ್ಯಕ್ರಮ ನಡೆಸಿಕೊಟ್ಟರು. ನಂತರ ಗಾಯನ ಕಾರ್ಯಕ್ರಮಗಳನ್ನು ಮಹಾಬಲೇಶ್ವರ ಬಿರ್ಮುಕಜೆ ಹಾಗೂ ಶರಣ್ಯ ನಂದನ್ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್‍ನಲ್ಲಿ ಧನ್ಯಶ್ರೀ, ಸುಮೇಧ ಅಮೈ, ಮೃದಂಗ ವಾದನದಲ್ಲಿ ವಿದ್ವಾನ್ ವಸ0ತ ಕೃಷ್ಣ ಕಾ0ಚನ ಹಾಗು ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಸಹಕರಿಸಿದರೆ ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಸುಳ್ಯ ಇವರು ಸಾಥ್ ನೀಡಿದರು.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಗೋವಿಜ್ಞಾನ, ವಿಷಮುಕ್ತ ಕೃಷಿ ಹಾಗೂ ಗ್ರಾಮೋದ್ಯೋಗ ಆಧಾರಿತ ಸ್ವಾವಲಂಬಿ ಗ್ರಾಮ ನಿರ್ಮಾಣದ ಮಹಾ ಶಿಬಿರ
March 20, 2024
4:04 PM
by: The Rural Mirror ಸುದ್ದಿಜಾಲ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ನಿಮಗೆ ಹಾಲು ಕರೆಯಲು ಬರುತ್ತಾ..? ಹಾಗಾದ್ರೆ ಹಾಲು ಕರೆಯಿರಿ, ಭರ್ಜರಿ ಬಹುಮಾನ ಗೆಲ್ಲಿರಿ..
February 10, 2024
12:18 PM
by: The Rural Mirror ಸುದ್ದಿಜಾಲ
ಲಾಲ್‌ಬಾಗ್‌ ಫ್ಲವರ್‌ ಶೋ | ಪ್ರವಾಸಿಗರನ್ನು ಕೈಬೀಸಿ ಕರೆದ ಸಸ್ಯಕಾಶಿ : ಭರ್ಜರಿ ರೆಸ್ಪಾನ್ಸ್, ಕೋಟಿ ಮೀರಿದ ಆದಾಯ
January 27, 2024
11:51 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror