ಪುತ್ತೂರು: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಮೊದಲಿಗೆ ವೇಣುವಾದನದೊ0ದಿಗೆ ಶ್ರೀಪತಿ ರಾವ್ ಇವರು ಕಾರ್ಯಕ್ರಮ ನಡೆಸಿಕೊಟ್ಟರು. ನಂತರ ಗಾಯನ ಕಾರ್ಯಕ್ರಮಗಳನ್ನು ಮಹಾಬಲೇಶ್ವರ ಬಿರ್ಮುಕಜೆ ಹಾಗೂ ಶರಣ್ಯ ನಂದನ್ ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್ನಲ್ಲಿ ಧನ್ಯಶ್ರೀ, ಸುಮೇಧ ಅಮೈ, ಮೃದಂಗ ವಾದನದಲ್ಲಿ ವಿದ್ವಾನ್ ವಸ0ತ ಕೃಷ್ಣ ಕಾ0ಚನ ಹಾಗು ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಸಹಕರಿಸಿದರೆ ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಸುಳ್ಯ ಇವರು ಸಾಥ್ ನೀಡಿದರು.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…