Advertisement
ಮಾಹಿತಿ

ಪುತ್ತೂರಿನ ಚಿನ್ನದ ಪೇಟೆಗೆ ಮೆರುಗು ನೀಡಿದ ಮುಳಿಯ ಚಿನ್ನೋತ್ಸವ

Share

ಪುತ್ತೂರು: ಚಿನ್ನದ ಪೇಟೆ ಎಂದೇ ಪ್ರಸಿದ್ಧವಾಗಿರುವ ಪುತ್ತೂರಿನ ಕೋರ್ಟ್ ರಸ್ತೆಗೆ ಈಗ ಚಿನ್ನದ ಮೆರುಗು ಬಂದಿದೆ. ಇದೀಗ ಚಿನ್ನಾಭರಣಗಳ ವಿವಿಧ ಮಾರಾಟ ಯೋಜನೆಯಿಂದಾಗಿ ಪುತ್ತೂರಿನ ಮುಳಿಯ ಕೇಶವ ಭಟ್ಟ ಆ್ಯಂಡ್ ಸನ್ಸ್ ಅವರ ಚಿನ್ನೋತ್ಸವದಿಂದ ಮತ್ತಷ್ಟು ಮೆರುಗು ಪಡೆದಿದೆ.

Advertisement
Advertisement

ಪುತ್ತೂರಿನ ಮುಳಿಯ ಕೇಶವ ಭಟ್ಟ ಆ್ಯಂಡ್ ಸನ್ಸ್ ಮಳಿಗೆಯು  ಪುತ್ತೂರಿನಲ್ಲಿ ಮಾತ್ರವಲ್ಲದೆ ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಹಾಗೂ ಬೆಂಗಳೂರುಗಳಲ್ಲಿ ಸಂಸ್ಥೆಯು ತನ್ನ ಶಾಖೆಗಳನ್ನು ಹೊಂದಿದೆ.

Advertisement

ಚಿನ್ನೋತ್ಸವ :
ಮುಳಿಯ ಜ್ಯುವೆಲ್ಸ್ ಪುತ್ತೂರು ಮತ್ತು ಬೆಳ್ತಂಗಡಿಯಲ್ಲಿ ಮುಳಿಯ ಚಿನ್ನೋತ್ಸವ ಆಯೋಜಿಸಿದೆ. ಬೆಳ್ತಂಗಡಿಯಲ್ಲಿ ಏಪ್ರಿಲ್ 6 ರಿಂದ ಮೇ 10 ರವರೆಗೆ ಪುತ್ತೂರಿನಲ್ಲಿ ಏಪ್ರಿಲ್ 10 ರಿಂದ ಮೇ 10 ರವರೆಗೆ ಮುಳಿಯ ಚಿನ್ನೋತ್ಸವ ನಡೆಯುತ್ತಿದೆ. ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಮುಳಿಯ ಚಿನ್ನೋತ್ಸವದ ಪ್ರಧಾನ ಆಕರ್ಷಣೆಯಾಗಿದೆ.

 

Advertisement

 

Advertisement

ಚಿನ್ನೋತ್ಸವದಲ್ಲಿ ಏನಿದೆ?:
ಹೊಸತನ ಮತ್ತು ನವೀನತೆಯೊಂದಿಗೆ ಹೊಂಬಣ್ಣದ ಜನಪ್ರಿಯ ಚಿನ್ನಾಭರಣಗಳು. ಇಷ್ಟೊಂದು ಉತ್ತಮ ಚಿನ್ನಾಭರಣಗಳು, ಇಷ್ಟೊಂದು ಉತ್ತಮ ಬೆಳೆಗೆ ಮುಳಿಯದಲ್ಲಿ ಮಾತ್ರ ಎಂದು ಸಂಸ್ಥೆ ಗ್ರಾಹಕರಿಗೆ ಭರವಸೆ ನೀಡಿದೆ. ಚಿನ್ನೋತ್ಸವದ ಸಂದರ್ಭದಲ್ಲಿ ಶೋರೂಂಗಳಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರತಿ ದಿನ ಬಹುಮಾನಗಳನ್ನು ಗೆಲ್ಲುವ ಅವಕಾಶ ಗ್ರಾಹಕರಿಗಿದೆ. ವಜ್ರಾಭರಣಗಳ ಅನನ್ಯ ಸಂಗ್ರಹ ಮುಳಿಯ ಮಳಿಗೆಗಳಲ್ಲಿದೆ. 24 ತಾಸುಗಳೊಳಗೆ ಗ್ರಾಹಕರ ಆಯ್ಕೆಯ ಚಿನ್ನಾಭರಣಗಳನ್ನು ಸಂಸ್ಥೆ ಸಿದ್ಧಪಡಿಸಿ ಕೊಡುತ್ತದೆ.

ವಿನ್ಯಾಸ ಶ್ರೇಣಿಗಳು:
ಪಾರಂಪರಿಕ ಆಭರಣಗಳು, ದೇವಾಲಯ ವಿನ್ಯಾಸ, ಮಾಣಿಕ್ಯ ಮತ್ತು ಪಚ್ಚೆ, ಜನಪ್ರಿಯ ಚಿನ್ನಾಭರಣ, ಸಮಕಾಲಿನ ಚಿನ್ನಾಭರಣ, ಕುಂದನ್ ವಿನ್ಯಾಸ, ಮುತ್ತು, ರತ್ನ ಬಳೆಗಳು, ಲೈಟ್ ವೈಟ್ ಆಭರಣಗಳು, ವಜ್ರಾಭರಣಗಳು, ಕಿವಿಯೋಲೆ, ಉಂಗುರ, ಬೆಳ್ಳಿ, ದೈವಾಭರಣ ಹಾಗೂ ಇತರ ಆಭರಣಗಳು ಲಭ್ಯ. ಚಿನ್ನಾಭರಣಗಳ ಅಪೂರ್ವ ಸಂಗ್ರಹವನ್ನು ಪುತ್ತೂರು ಮತ್ತು ಬೆಳ್ತಂಗಡಿ ಜ್ಯುವೆಲ್ಸ್‍ನೊಂದಿಗೆ ಸಂಭ್ರಮಿಸಿ ಚಿನ್ನ ಕೊಳ್ಳುವ ಅಪೂರ್ವ ಅನುಭವಕ್ಕೆ ಬನ್ನಿ ಮುಳಿಯಕ್ಕೆ ಎಂದು ಸಂಸ್ಥೆಯು ಗ್ರಾಹಕರನ್ನು ಆಮಂತ್ರಿಸುತ್ತಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

10 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

16 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

17 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago