Advertisement
ಸುದ್ದಿಗಳು

ಪುತ್ತೂರಿನ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ- ಕಾಂಗ್ರೆಸ್ ಪ್ರತಿಭಟನೆ

Share

ಸುಳ್ಯ: ಪುತ್ತೂರಿನ ಕಾಲೇಜು ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರ ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ತಾಲೂಕು ಜನಜಾಗೃತಿ  ಅಧ್ಯಕ್ಷ ಕಳಂಜ ವಿಶ್ವನಾಥ ರೈ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್ ಸುಳ್ಯ, ಕಾಂಗ್ರೆಸ್ ವಕ್ತಾರ ನಂದರಾಜ ಸಂಕೇಶ, ಸಾಮಾಜಿಕ ಜಾಲತಾಣ ಮುಖ್ಯಸ್ಥ ಹರಿಪ್ರಸಾದ್ ಕೆ.ಕೆ. ಮೊದಲಾದವರು ಮಾತನಾಡಿದರು.
ಈ ಸಂದರ್ಭ ಬೀರಾ ಮೊಯ್ದೀನ್, ಕೆ.ಎಂ. ಮುಸ್ತಫಾ, ಜಿ.ಕೆ.ಹಮೀದ್, ಪರಮೇಶ್ವರ ಕೆಂಬಾರೆ, ಶರೀಪ್ ಕಂಠಿ. ಶ್ರೀಹರಿ ಕುಕ್ಕುಡೇಲು, ಪ್ರೇಮಾ ಟೀಚರ್, ಪ್ರವೀಣಾ ರೈ ಮರುವಂಜ, ಸದಾನಂದ ಮಾವಂಜಿ, ಸತ್ಯಕುಮಾರ್ ಆಡಿಂಜ, ಪ್ರಶಾಂತ್ ರೈ ಮರುವಂಜ, ಶರೀಪ್ ಕುತ್ತಮೊಟ್ಟೆ, ಒವಿನ್ ಪಿಂಟೋ, ಅನಿಲ್ ರೈ ಬೆಳ್ಳಾರೆ, ಎಸ್.ಎಂ.ಬಾಪೂ ಸಾಹೇಬ್, ಮುಸ್ತಫಾ ಅಂಜಿಕಾರು, ಮಹಮ್ಮದ್ ಪವಾಝ್, ಶ್ರೀಲತಾ ಪ್ರಸನ್ನ, ಜೂಲಿಯಾನ ಕ್ರಾಸ್ತಾ, ಶಕುಂತಳಾ ಬೆಳ್ಳಾರೆ, ಅಚ್ಚುತ ಮಲ್ಕಜೆ, ನಾಗಕುಮಾರ್ ಶೆಟ್ಟಿ, ದಿನೇಶ್ ಸರಸ್ವತಿ ಮಹಲ್, ಗುಣವರ್ಧನ ಕೆದಿಲ, ಅನುಸೂಯ ಪೆರುವಾಜೆ, ಚಂದ್ರಲಿಂಗಂ, ಆನಂದ ಬೆಳ್ಳಾರೆ, ದೀರಜ್ ಕ್ರಾಸ್ತಾ, ಪ್ರಭಾಕರ ನಾಯಕ್, ಬಾಲಕೃಷ್ಣ ಭಟ್, ವಸಂತ ಕುದ್ಪಾಜೆ, ಸೋಮಶೇಖರ ಜಬಳೆ, ಮಹೇಶ್ ಕುಮಾರ್ ಕರಿಕ್ಕಳ, ಪ್ರತಿಭಾ ಕಾಯರ, ಪ್ರಹ್ಲದ್, ಮಿಥುನ್ ಕರ್ಲಪ್ಪಾಡಿ, ಲಕ್ಷ್ಮಣ್ ಶೆಣೈ, ಖಾದರ್ ಮೊದಲಾದವರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

1 day ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

1 day ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

2 days ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

3 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

3 days ago