Advertisement
ಅಪರಾಧ

ಪುತ್ತೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಬಹಿರಂಗವಾದ್ದು ಹೇಗೆ ?

Share

ಪುತ್ತೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿ ಮತ್ತೆ 8 ಜನರನ್ನು ಬಂಧಿಸಲಾಗಿದೆ.

ಈ ಬಗ್ಗೆ ಪೊಲೀಸರು ನಡೆಸಿದ ತನಿಖೆಯ ವರದಿ ಹೀಗಿದೆ, ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾದ  ಪ್ರಖ್ಯಾತ ಎಂಬಾತನು ತಾನು ತನ್ನ ಸ್ನೇಹಿತರೊಂದಿಗೆ ಸೇರಿ ನಡೆಸಿರುವ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ತನ್ನ ಮೊಬೈಲ್ ನ ಒಂದು ಅ್ಯಪ್ ನಲ್ಲಿ ಸ್ಟೇಟಸ್ ಹಾಕಿ ಕೊಂಡಿದ್ದು ಈ ವಿಡಿಯೋವನ್ನು ಅದೇ ಕಾಲೇಜಿನ ಮೋಹಿತ್‌ ಎಂಬಾತನು ತನ್ನ ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡಿರುತ್ತಾನೆ. ಕಾಲೇಜಿನ ವಿದ್ಯಾರ್ಥಿಗಳ ಚುನಾವಣೆ ಸಮಯ ಗುಂಪು-ಗುಂಪುಗಳಾಗಿ ವಿದ್ಯಾರ್ಥಿಗಳು ವೈಷಮ್ಯ ಬೆಳೆಸಿಕೊಂಡಿರುತ್ತಾರೆ. ಒಂದು ಗುಂಪಿನಲ್ಲಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಕೆಲವರ ತೇಜೋವಧೆ ಮಾಡುವ ಉದ್ದೇಶದಿಂದ ಶ್ರೇಯಾಂಸ್  ಎಸ್ ಎಂಬಾತನು ತನಗೆ ಬೇರೆಯವರ ಮೂಲಕ ದೊರೆತ ಈ ವಿಡಿಯೋವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಮಾಡಿರುವುದಾಗಿದೆ. ಈ ಪ್ರಕರಣದಲ್ಲಿ ವಿಡಿಯೋ ವನ್ನು ಸಾರ್ವಜನಿಕವಾಗಿ ಪ್ರಸಾರ ಪಡಿಸಿದ ಆರೋಪದಲ್ಲಿ ಮತ್ತೆ 8 ಜನರನ್ನು  ಬಂಧಿಸಲಾಗಿದೆ.

ಮತ್ತೆ ಬಂಧಿಸಿದ ಆರೋಪಿಗಳು ಮುರಳೀಧರ, ಚಂದ್ರಶೇಖರ ಮಯ್ಯ, ಶ್ರೇಯಾಂಸ್,  ಪೂವಪ್ಪ ಕೆ, ಪವನ್ ಕುಮಾರ್ ಡಿ, ಮೋಹಿತ್‌ ಪಿ ಜಿ, ಧ್ಯಾನ್‌ ಎ ಎನ್‌, ಅದ್ವಿತ್‌ ಕುಮಾರ್‌ ನಾಯ್ಕ್‌ ಎಂಬವರುಗಳನ್ನು  ಪೊಲೀಸರು ದಸ್ತಗಿರಿ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

58 minutes ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 hour ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago