Advertisement
ಅಪರಾಧ

ಪುತ್ತೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಬಹಿರಂಗವಾದ್ದು ಹೇಗೆ ?

Share

ಪುತ್ತೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿ ಮತ್ತೆ 8 ಜನರನ್ನು ಬಂಧಿಸಲಾಗಿದೆ.

ಈ ಬಗ್ಗೆ ಪೊಲೀಸರು ನಡೆಸಿದ ತನಿಖೆಯ ವರದಿ ಹೀಗಿದೆ, ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾದ  ಪ್ರಖ್ಯಾತ ಎಂಬಾತನು ತಾನು ತನ್ನ ಸ್ನೇಹಿತರೊಂದಿಗೆ ಸೇರಿ ನಡೆಸಿರುವ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ತನ್ನ ಮೊಬೈಲ್ ನ ಒಂದು ಅ್ಯಪ್ ನಲ್ಲಿ ಸ್ಟೇಟಸ್ ಹಾಕಿ ಕೊಂಡಿದ್ದು ಈ ವಿಡಿಯೋವನ್ನು ಅದೇ ಕಾಲೇಜಿನ ಮೋಹಿತ್‌ ಎಂಬಾತನು ತನ್ನ ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡಿರುತ್ತಾನೆ. ಕಾಲೇಜಿನ ವಿದ್ಯಾರ್ಥಿಗಳ ಚುನಾವಣೆ ಸಮಯ ಗುಂಪು-ಗುಂಪುಗಳಾಗಿ ವಿದ್ಯಾರ್ಥಿಗಳು ವೈಷಮ್ಯ ಬೆಳೆಸಿಕೊಂಡಿರುತ್ತಾರೆ. ಒಂದು ಗುಂಪಿನಲ್ಲಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಕೆಲವರ ತೇಜೋವಧೆ ಮಾಡುವ ಉದ್ದೇಶದಿಂದ ಶ್ರೇಯಾಂಸ್  ಎಸ್ ಎಂಬಾತನು ತನಗೆ ಬೇರೆಯವರ ಮೂಲಕ ದೊರೆತ ಈ ವಿಡಿಯೋವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಮಾಡಿರುವುದಾಗಿದೆ. ಈ ಪ್ರಕರಣದಲ್ಲಿ ವಿಡಿಯೋ ವನ್ನು ಸಾರ್ವಜನಿಕವಾಗಿ ಪ್ರಸಾರ ಪಡಿಸಿದ ಆರೋಪದಲ್ಲಿ ಮತ್ತೆ 8 ಜನರನ್ನು  ಬಂಧಿಸಲಾಗಿದೆ.

ಮತ್ತೆ ಬಂಧಿಸಿದ ಆರೋಪಿಗಳು ಮುರಳೀಧರ, ಚಂದ್ರಶೇಖರ ಮಯ್ಯ, ಶ್ರೇಯಾಂಸ್,  ಪೂವಪ್ಪ ಕೆ, ಪವನ್ ಕುಮಾರ್ ಡಿ, ಮೋಹಿತ್‌ ಪಿ ಜಿ, ಧ್ಯಾನ್‌ ಎ ಎನ್‌, ಅದ್ವಿತ್‌ ಕುಮಾರ್‌ ನಾಯ್ಕ್‌ ಎಂಬವರುಗಳನ್ನು  ಪೊಲೀಸರು ದಸ್ತಗಿರಿ ಮಾಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

17 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

19 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

19 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

22 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago