Advertisement
ಅಪರಾಧ

ಪುತ್ತೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಬಹಿರಂಗವಾದ್ದು ಹೇಗೆ ?

Share

ಪುತ್ತೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿ ಮತ್ತೆ 8 ಜನರನ್ನು ಬಂಧಿಸಲಾಗಿದೆ.

Advertisement

ಈ ಬಗ್ಗೆ ಪೊಲೀಸರು ನಡೆಸಿದ ತನಿಖೆಯ ವರದಿ ಹೀಗಿದೆ, ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾದ  ಪ್ರಖ್ಯಾತ ಎಂಬಾತನು ತಾನು ತನ್ನ ಸ್ನೇಹಿತರೊಂದಿಗೆ ಸೇರಿ ನಡೆಸಿರುವ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ತನ್ನ ಮೊಬೈಲ್ ನ ಒಂದು ಅ್ಯಪ್ ನಲ್ಲಿ ಸ್ಟೇಟಸ್ ಹಾಕಿ ಕೊಂಡಿದ್ದು ಈ ವಿಡಿಯೋವನ್ನು ಅದೇ ಕಾಲೇಜಿನ ಮೋಹಿತ್‌ ಎಂಬಾತನು ತನ್ನ ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡಿರುತ್ತಾನೆ. ಕಾಲೇಜಿನ ವಿದ್ಯಾರ್ಥಿಗಳ ಚುನಾವಣೆ ಸಮಯ ಗುಂಪು-ಗುಂಪುಗಳಾಗಿ ವಿದ್ಯಾರ್ಥಿಗಳು ವೈಷಮ್ಯ ಬೆಳೆಸಿಕೊಂಡಿರುತ್ತಾರೆ. ಒಂದು ಗುಂಪಿನಲ್ಲಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಕೆಲವರ ತೇಜೋವಧೆ ಮಾಡುವ ಉದ್ದೇಶದಿಂದ ಶ್ರೇಯಾಂಸ್  ಎಸ್ ಎಂಬಾತನು ತನಗೆ ಬೇರೆಯವರ ಮೂಲಕ ದೊರೆತ ಈ ವಿಡಿಯೋವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಮಾಡಿರುವುದಾಗಿದೆ. ಈ ಪ್ರಕರಣದಲ್ಲಿ ವಿಡಿಯೋ ವನ್ನು ಸಾರ್ವಜನಿಕವಾಗಿ ಪ್ರಸಾರ ಪಡಿಸಿದ ಆರೋಪದಲ್ಲಿ ಮತ್ತೆ 8 ಜನರನ್ನು  ಬಂಧಿಸಲಾಗಿದೆ.

ಮತ್ತೆ ಬಂಧಿಸಿದ ಆರೋಪಿಗಳು ಮುರಳೀಧರ, ಚಂದ್ರಶೇಖರ ಮಯ್ಯ, ಶ್ರೇಯಾಂಸ್,  ಪೂವಪ್ಪ ಕೆ, ಪವನ್ ಕುಮಾರ್ ಡಿ, ಮೋಹಿತ್‌ ಪಿ ಜಿ, ಧ್ಯಾನ್‌ ಎ ಎನ್‌, ಅದ್ವಿತ್‌ ಕುಮಾರ್‌ ನಾಯ್ಕ್‌ ಎಂಬವರುಗಳನ್ನು  ಪೊಲೀಸರು ದಸ್ತಗಿರಿ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

23 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

2 days ago