ಪುತ್ತೂರು:ಲಾಕ್ಡೌನ್ ಆರಂಭವಾದ ಬಳಿಕ ಸುಮಾರು 25 ದಿನಗಳಿಂದ ಅಡಿಕೆ ಖರೀದಿ ನಡೆಯುತ್ತಿರಲಿಲ್ಲ. ಇದೀಗ ಸರಕಾರದ ಆದೇಶದಂತೆ ಎಪಿಎಂಸಿಯಲ್ಲಿ ಸೂಕ್ತ ನಿಯಮ ಪಾಲನೆಯೊಂದಿಗೆ ಅಡಿಕೆ ಖರೀದಿ ನಡೆಸಲು ಸಾಧ್ಯವಾಗಿದೆ. ಪುತ್ತೂರು ಎಪಿಎಂಸಿಯಲ್ಲಿ ಅಡಿಕೆ ಖರೀದಿ ಸೋಮವಾರ ಆರಂಭಗೊಂಡಿದೆ. ಅಡಿಕೆ ವರ್ತಕರು ಎಪಿಎಂಸಿಯಲ್ಲಿ ಖರೀದಿ ನಡೆಸುತ್ತಿದ್ದಾರೆ. ಇದುವರೆಗೆ ಕ್ಯಾಂಪ್ಕೋ ಖರೀದಿ ನಡೆಸುತ್ತಿತ್ತು, ಈಗ ಖಾಸಗಿ ವ್ಯಾಪಾರಸ್ಥರೂ ಅಡಿಕೆ ಖರೀದಿಗೆ ಮುಂದಾಗಿದ್ದಾರೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ಕೊಮಚ ರಿಲೀಫ್ ಸಿಕ್ಕಿದೆ.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…