ಪುತ್ತೂರು:ಲಾಕ್ಡೌನ್ ಆರಂಭವಾದ ಬಳಿಕ ಸುಮಾರು 25 ದಿನಗಳಿಂದ ಅಡಿಕೆ ಖರೀದಿ ನಡೆಯುತ್ತಿರಲಿಲ್ಲ. ಇದೀಗ ಸರಕಾರದ ಆದೇಶದಂತೆ ಎಪಿಎಂಸಿಯಲ್ಲಿ ಸೂಕ್ತ ನಿಯಮ ಪಾಲನೆಯೊಂದಿಗೆ ಅಡಿಕೆ ಖರೀದಿ ನಡೆಸಲು ಸಾಧ್ಯವಾಗಿದೆ. ಪುತ್ತೂರು ಎಪಿಎಂಸಿಯಲ್ಲಿ ಅಡಿಕೆ ಖರೀದಿ ಸೋಮವಾರ ಆರಂಭಗೊಂಡಿದೆ. ಅಡಿಕೆ ವರ್ತಕರು ಎಪಿಎಂಸಿಯಲ್ಲಿ ಖರೀದಿ ನಡೆಸುತ್ತಿದ್ದಾರೆ. ಇದುವರೆಗೆ ಕ್ಯಾಂಪ್ಕೋ ಖರೀದಿ ನಡೆಸುತ್ತಿತ್ತು, ಈಗ ಖಾಸಗಿ ವ್ಯಾಪಾರಸ್ಥರೂ ಅಡಿಕೆ ಖರೀದಿಗೆ ಮುಂದಾಗಿದ್ದಾರೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ಕೊಮಚ ರಿಲೀಫ್ ಸಿಕ್ಕಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?