ಪುತ್ತೂರು:ಲಾಕ್ಡೌನ್ ಆರಂಭವಾದ ಬಳಿಕ ಸುಮಾರು 25 ದಿನಗಳಿಂದ ಅಡಿಕೆ ಖರೀದಿ ನಡೆಯುತ್ತಿರಲಿಲ್ಲ. ಇದೀಗ ಸರಕಾರದ ಆದೇಶದಂತೆ ಎಪಿಎಂಸಿಯಲ್ಲಿ ಸೂಕ್ತ ನಿಯಮ ಪಾಲನೆಯೊಂದಿಗೆ ಅಡಿಕೆ ಖರೀದಿ ನಡೆಸಲು ಸಾಧ್ಯವಾಗಿದೆ. ಪುತ್ತೂರು ಎಪಿಎಂಸಿಯಲ್ಲಿ ಅಡಿಕೆ ಖರೀದಿ ಸೋಮವಾರ ಆರಂಭಗೊಂಡಿದೆ. ಅಡಿಕೆ ವರ್ತಕರು ಎಪಿಎಂಸಿಯಲ್ಲಿ ಖರೀದಿ ನಡೆಸುತ್ತಿದ್ದಾರೆ. ಇದುವರೆಗೆ ಕ್ಯಾಂಪ್ಕೋ ಖರೀದಿ ನಡೆಸುತ್ತಿತ್ತು, ಈಗ ಖಾಸಗಿ ವ್ಯಾಪಾರಸ್ಥರೂ ಅಡಿಕೆ ಖರೀದಿಗೆ ಮುಂದಾಗಿದ್ದಾರೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ಕೊಮಚ ರಿಲೀಫ್ ಸಿಕ್ಕಿದೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…