ಪುತ್ತೂರು:ಲಾಕ್ಡೌನ್ ಆರಂಭವಾದ ಬಳಿಕ ಸುಮಾರು 25 ದಿನಗಳಿಂದ ಅಡಿಕೆ ಖರೀದಿ ನಡೆಯುತ್ತಿರಲಿಲ್ಲ. ಇದೀಗ ಸರಕಾರದ ಆದೇಶದಂತೆ ಎಪಿಎಂಸಿಯಲ್ಲಿ ಸೂಕ್ತ ನಿಯಮ ಪಾಲನೆಯೊಂದಿಗೆ ಅಡಿಕೆ ಖರೀದಿ ನಡೆಸಲು ಸಾಧ್ಯವಾಗಿದೆ. ಪುತ್ತೂರು ಎಪಿಎಂಸಿಯಲ್ಲಿ ಅಡಿಕೆ ಖರೀದಿ ಸೋಮವಾರ ಆರಂಭಗೊಂಡಿದೆ. ಅಡಿಕೆ ವರ್ತಕರು ಎಪಿಎಂಸಿಯಲ್ಲಿ ಖರೀದಿ ನಡೆಸುತ್ತಿದ್ದಾರೆ. ಇದುವರೆಗೆ ಕ್ಯಾಂಪ್ಕೋ ಖರೀದಿ ನಡೆಸುತ್ತಿತ್ತು, ಈಗ ಖಾಸಗಿ ವ್ಯಾಪಾರಸ್ಥರೂ ಅಡಿಕೆ ಖರೀದಿಗೆ ಮುಂದಾಗಿದ್ದಾರೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ಕೊಮಚ ರಿಲೀಫ್ ಸಿಕ್ಕಿದೆ.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…