ಪುತ್ತೂರು:ಲಾಕ್ಡೌನ್ ಆರಂಭವಾದ ಬಳಿಕ ಸುಮಾರು 25 ದಿನಗಳಿಂದ ಅಡಿಕೆ ಖರೀದಿ ನಡೆಯುತ್ತಿರಲಿಲ್ಲ. ಇದೀಗ ಸರಕಾರದ ಆದೇಶದಂತೆ ಎಪಿಎಂಸಿಯಲ್ಲಿ ಸೂಕ್ತ ನಿಯಮ ಪಾಲನೆಯೊಂದಿಗೆ ಅಡಿಕೆ ಖರೀದಿ ನಡೆಸಲು ಸಾಧ್ಯವಾಗಿದೆ. ಪುತ್ತೂರು ಎಪಿಎಂಸಿಯಲ್ಲಿ ಅಡಿಕೆ ಖರೀದಿ ಸೋಮವಾರ ಆರಂಭಗೊಂಡಿದೆ. ಅಡಿಕೆ ವರ್ತಕರು ಎಪಿಎಂಸಿಯಲ್ಲಿ ಖರೀದಿ ನಡೆಸುತ್ತಿದ್ದಾರೆ. ಇದುವರೆಗೆ ಕ್ಯಾಂಪ್ಕೋ ಖರೀದಿ ನಡೆಸುತ್ತಿತ್ತು, ಈಗ ಖಾಸಗಿ ವ್ಯಾಪಾರಸ್ಥರೂ ಅಡಿಕೆ ಖರೀದಿಗೆ ಮುಂದಾಗಿದ್ದಾರೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ಕೊಮಚ ರಿಲೀಫ್ ಸಿಕ್ಕಿದೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…