ಪುತ್ತೂರು:ಲಾಕ್ಡೌನ್ ಆರಂಭವಾದ ಬಳಿಕ ಸುಮಾರು 25 ದಿನಗಳಿಂದ ಅಡಿಕೆ ಖರೀದಿ ನಡೆಯುತ್ತಿರಲಿಲ್ಲ. ಇದೀಗ ಸರಕಾರದ ಆದೇಶದಂತೆ ಎಪಿಎಂಸಿಯಲ್ಲಿ ಸೂಕ್ತ ನಿಯಮ ಪಾಲನೆಯೊಂದಿಗೆ ಅಡಿಕೆ ಖರೀದಿ ನಡೆಸಲು ಸಾಧ್ಯವಾಗಿದೆ. ಪುತ್ತೂರು ಎಪಿಎಂಸಿಯಲ್ಲಿ ಅಡಿಕೆ ಖರೀದಿ ಸೋಮವಾರ ಆರಂಭಗೊಂಡಿದೆ. ಅಡಿಕೆ ವರ್ತಕರು ಎಪಿಎಂಸಿಯಲ್ಲಿ ಖರೀದಿ ನಡೆಸುತ್ತಿದ್ದಾರೆ. ಇದುವರೆಗೆ ಕ್ಯಾಂಪ್ಕೋ ಖರೀದಿ ನಡೆಸುತ್ತಿತ್ತು, ಈಗ ಖಾಸಗಿ ವ್ಯಾಪಾರಸ್ಥರೂ ಅಡಿಕೆ ಖರೀದಿಗೆ ಮುಂದಾಗಿದ್ದಾರೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ಕೊಮಚ ರಿಲೀಫ್ ಸಿಕ್ಕಿದೆ.
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…