ಪುತ್ತೂರು:ಲಾಕ್ಡೌನ್ ಆರಂಭವಾದ ಬಳಿಕ ಸುಮಾರು 25 ದಿನಗಳಿಂದ ಅಡಿಕೆ ಖರೀದಿ ನಡೆಯುತ್ತಿರಲಿಲ್ಲ. ಇದೀಗ ಸರಕಾರದ ಆದೇಶದಂತೆ ಎಪಿಎಂಸಿಯಲ್ಲಿ ಸೂಕ್ತ ನಿಯಮ ಪಾಲನೆಯೊಂದಿಗೆ ಅಡಿಕೆ ಖರೀದಿ ನಡೆಸಲು ಸಾಧ್ಯವಾಗಿದೆ. ಪುತ್ತೂರು ಎಪಿಎಂಸಿಯಲ್ಲಿ ಅಡಿಕೆ ಖರೀದಿ ಸೋಮವಾರ ಆರಂಭಗೊಂಡಿದೆ. ಅಡಿಕೆ ವರ್ತಕರು ಎಪಿಎಂಸಿಯಲ್ಲಿ ಖರೀದಿ ನಡೆಸುತ್ತಿದ್ದಾರೆ. ಇದುವರೆಗೆ ಕ್ಯಾಂಪ್ಕೋ ಖರೀದಿ ನಡೆಸುತ್ತಿತ್ತು, ಈಗ ಖಾಸಗಿ ವ್ಯಾಪಾರಸ್ಥರೂ ಅಡಿಕೆ ಖರೀದಿಗೆ ಮುಂದಾಗಿದ್ದಾರೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ಕೊಮಚ ರಿಲೀಫ್ ಸಿಕ್ಕಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…