ಪುತ್ತೂರು: ಜ.18 ಮತ್ತು 19 ರಂದು ನಡೆಯುವ 27ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿ ಸಭೆಯು ಪುತ್ತೂರು ಪತ್ರಾವೋ ಆಸ್ಪತ್ರೆ ಬಳಿಯಿರುವ ಆಫೀಸರ್ಸ್ ಕ್ಲಬ್ ನಲ್ಲಿ ಕಂಬಳ ಸಮಿತಿಯ ಅಧ್ಯಕ್ಷರಾದ ಎನ್ ಚಂದ್ರಹಾಸ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ,ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ಶಿವರಾಮ್ ಆಳ್ವ ಕುರಿಯ, ನಿರಂಜನ್ ರೈ ಮಠಂತಬೆಟ್ಟು,ಲೂಯಿಸ್ ಡಯಾಸ್,ಕುಂಬ್ರ ದುರ್ಗಾಪ್ರಸಾದ್ ರೈ,ರೋಶನ್ ರೈ ಬನ್ನೂರು,ನವೀನ್ ಚಂದ್ರ ನಾಯ್ಕ್,ರೋಶನ್ ರೆಬೆಲ್ಲೊ,ಸುದೇಶ್ ಚಿಕ್ಕಪುತ್ತೂರು,ಜಿನ್ನಪ್ಪ ನಾಯ್ಕ್ ಮುರ,ಶ್ರೀರಾಂ ಪಕಳ,ವಿಕ್ರಮ್ ರೈ ಸಾಂತ್ಯ,ಮಾಣಿಕ್ಯರಾಜ್ ಪಡಿವಾಳ್,ನೇಮಾಕ್ಷ ಸುವರ್ಣ,ಸುದೀರ್ ಶೆಟ್ಟಿ, ದಾವೂದ್ ಬನ್ನೂರು,ಜೋಕಿಂ ಡಿ’ಸೋಜಾ,ಕಿಶೋರ್ ಪೂಜಾರಿ, ರವೀಶ್ ಕಾಡುಮನೆ,ಸುನೈದ್,ಎಂ ಬಿ ಇಬ್ರಾಹಿಂ ಸಹಿತ ಹಲವಾರು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…
ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ…