ಪುತ್ತೂರು: ಜ.18 ಮತ್ತು 19 ರಂದು ನಡೆಯುವ 27ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿ ಸಭೆಯು ಪುತ್ತೂರು ಪತ್ರಾವೋ ಆಸ್ಪತ್ರೆ ಬಳಿಯಿರುವ ಆಫೀಸರ್ಸ್ ಕ್ಲಬ್ ನಲ್ಲಿ ಕಂಬಳ ಸಮಿತಿಯ ಅಧ್ಯಕ್ಷರಾದ ಎನ್ ಚಂದ್ರಹಾಸ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ,ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ಶಿವರಾಮ್ ಆಳ್ವ ಕುರಿಯ, ನಿರಂಜನ್ ರೈ ಮಠಂತಬೆಟ್ಟು,ಲೂಯಿಸ್ ಡಯಾಸ್,ಕುಂಬ್ರ ದುರ್ಗಾಪ್ರಸಾದ್ ರೈ,ರೋಶನ್ ರೈ ಬನ್ನೂರು,ನವೀನ್ ಚಂದ್ರ ನಾಯ್ಕ್,ರೋಶನ್ ರೆಬೆಲ್ಲೊ,ಸುದೇಶ್ ಚಿಕ್ಕಪುತ್ತೂರು,ಜಿನ್ನಪ್ಪ ನಾಯ್ಕ್ ಮುರ,ಶ್ರೀರಾಂ ಪಕಳ,ವಿಕ್ರಮ್ ರೈ ಸಾಂತ್ಯ,ಮಾಣಿಕ್ಯರಾಜ್ ಪಡಿವಾಳ್,ನೇಮಾಕ್ಷ ಸುವರ್ಣ,ಸುದೀರ್ ಶೆಟ್ಟಿ, ದಾವೂದ್ ಬನ್ನೂರು,ಜೋಕಿಂ ಡಿ’ಸೋಜಾ,ಕಿಶೋರ್ ಪೂಜಾರಿ, ರವೀಶ್ ಕಾಡುಮನೆ,ಸುನೈದ್,ಎಂ ಬಿ ಇಬ್ರಾಹಿಂ ಸಹಿತ ಹಲವಾರು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…