ಪುತ್ತೂರು: ಜ.18 ಮತ್ತು 19 ರಂದು ನಡೆಯುವ 27ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿ ಸಭೆಯು ಪುತ್ತೂರು ಪತ್ರಾವೋ ಆಸ್ಪತ್ರೆ ಬಳಿಯಿರುವ ಆಫೀಸರ್ಸ್ ಕ್ಲಬ್ ನಲ್ಲಿ ಕಂಬಳ ಸಮಿತಿಯ ಅಧ್ಯಕ್ಷರಾದ ಎನ್ ಚಂದ್ರಹಾಸ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ,ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ಶಿವರಾಮ್ ಆಳ್ವ ಕುರಿಯ, ನಿರಂಜನ್ ರೈ ಮಠಂತಬೆಟ್ಟು,ಲೂಯಿಸ್ ಡಯಾಸ್,ಕುಂಬ್ರ ದುರ್ಗಾಪ್ರಸಾದ್ ರೈ,ರೋಶನ್ ರೈ ಬನ್ನೂರು,ನವೀನ್ ಚಂದ್ರ ನಾಯ್ಕ್,ರೋಶನ್ ರೆಬೆಲ್ಲೊ,ಸುದೇಶ್ ಚಿಕ್ಕಪುತ್ತೂರು,ಜಿನ್ನಪ್ಪ ನಾಯ್ಕ್ ಮುರ,ಶ್ರೀರಾಂ ಪಕಳ,ವಿಕ್ರಮ್ ರೈ ಸಾಂತ್ಯ,ಮಾಣಿಕ್ಯರಾಜ್ ಪಡಿವಾಳ್,ನೇಮಾಕ್ಷ ಸುವರ್ಣ,ಸುದೀರ್ ಶೆಟ್ಟಿ, ದಾವೂದ್ ಬನ್ನೂರು,ಜೋಕಿಂ ಡಿ’ಸೋಜಾ,ಕಿಶೋರ್ ಪೂಜಾರಿ, ರವೀಶ್ ಕಾಡುಮನೆ,ಸುನೈದ್,ಎಂ ಬಿ ಇಬ್ರಾಹಿಂ ಸಹಿತ ಹಲವಾರು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…