ಪುತ್ತೂರು: ಜ.18 ಮತ್ತು 19 ರಂದು ನಡೆಯುವ 27ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿ ಸಭೆಯು ಪುತ್ತೂರು ಪತ್ರಾವೋ ಆಸ್ಪತ್ರೆ ಬಳಿಯಿರುವ ಆಫೀಸರ್ಸ್ ಕ್ಲಬ್ ನಲ್ಲಿ ಕಂಬಳ ಸಮಿತಿಯ ಅಧ್ಯಕ್ಷರಾದ ಎನ್ ಚಂದ್ರಹಾಸ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ,ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ಶಿವರಾಮ್ ಆಳ್ವ ಕುರಿಯ, ನಿರಂಜನ್ ರೈ ಮಠಂತಬೆಟ್ಟು,ಲೂಯಿಸ್ ಡಯಾಸ್,ಕುಂಬ್ರ ದುರ್ಗಾಪ್ರಸಾದ್ ರೈ,ರೋಶನ್ ರೈ ಬನ್ನೂರು,ನವೀನ್ ಚಂದ್ರ ನಾಯ್ಕ್,ರೋಶನ್ ರೆಬೆಲ್ಲೊ,ಸುದೇಶ್ ಚಿಕ್ಕಪುತ್ತೂರು,ಜಿನ್ನಪ್ಪ ನಾಯ್ಕ್ ಮುರ,ಶ್ರೀರಾಂ ಪಕಳ,ವಿಕ್ರಮ್ ರೈ ಸಾಂತ್ಯ,ಮಾಣಿಕ್ಯರಾಜ್ ಪಡಿವಾಳ್,ನೇಮಾಕ್ಷ ಸುವರ್ಣ,ಸುದೀರ್ ಶೆಟ್ಟಿ, ದಾವೂದ್ ಬನ್ನೂರು,ಜೋಕಿಂ ಡಿ’ಸೋಜಾ,ಕಿಶೋರ್ ಪೂಜಾರಿ, ರವೀಶ್ ಕಾಡುಮನೆ,ಸುನೈದ್,ಎಂ ಬಿ ಇಬ್ರಾಹಿಂ ಸಹಿತ ಹಲವಾರು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಭಾರತದ ನಗರಗಳ ಸಾವಯವ ತ್ಯಾಜ್ಯವನ್ನು ಸಮರ್ಥವಾಗಿ ನಿರ್ವಹಿಸಿದರೆ 2047ರ ವೇಳೆಗೆ ₹4.3 ಲಕ್ಷ…
ಭಾರತದ 11,000 ಕಿ.ಮೀ ಕರಾವಳಿಗೆ ಮುಂದಿನ 15 ವರ್ಷಗಳಲ್ಲಿ ಹವಾಮಾನ ಬದಲಾವಣೆಯ ಗಂಭೀರ…
ಸೂಪರ್ ಎಲ್ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…
ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…
ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…
ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…