ಪುತ್ತೂರು: ಜ.18 ಮತ್ತು 19 ರಂದು ನಡೆಯುವ 27ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿ ಸಭೆಯು ಪುತ್ತೂರು ಪತ್ರಾವೋ ಆಸ್ಪತ್ರೆ ಬಳಿಯಿರುವ ಆಫೀಸರ್ಸ್ ಕ್ಲಬ್ ನಲ್ಲಿ ಕಂಬಳ ಸಮಿತಿಯ ಅಧ್ಯಕ್ಷರಾದ ಎನ್ ಚಂದ್ರಹಾಸ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ,ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ಶಿವರಾಮ್ ಆಳ್ವ ಕುರಿಯ, ನಿರಂಜನ್ ರೈ ಮಠಂತಬೆಟ್ಟು,ಲೂಯಿಸ್ ಡಯಾಸ್,ಕುಂಬ್ರ ದುರ್ಗಾಪ್ರಸಾದ್ ರೈ,ರೋಶನ್ ರೈ ಬನ್ನೂರು,ನವೀನ್ ಚಂದ್ರ ನಾಯ್ಕ್,ರೋಶನ್ ರೆಬೆಲ್ಲೊ,ಸುದೇಶ್ ಚಿಕ್ಕಪುತ್ತೂರು,ಜಿನ್ನಪ್ಪ ನಾಯ್ಕ್ ಮುರ,ಶ್ರೀರಾಂ ಪಕಳ,ವಿಕ್ರಮ್ ರೈ ಸಾಂತ್ಯ,ಮಾಣಿಕ್ಯರಾಜ್ ಪಡಿವಾಳ್,ನೇಮಾಕ್ಷ ಸುವರ್ಣ,ಸುದೀರ್ ಶೆಟ್ಟಿ, ದಾವೂದ್ ಬನ್ನೂರು,ಜೋಕಿಂ ಡಿ’ಸೋಜಾ,ಕಿಶೋರ್ ಪೂಜಾರಿ, ರವೀಶ್ ಕಾಡುಮನೆ,ಸುನೈದ್,ಎಂ ಬಿ ಇಬ್ರಾಹಿಂ ಸಹಿತ ಹಲವಾರು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…