(ಸಾಂದರ್ಭಿಕ ಚಿತ್ರ)
ಪುತ್ತೂರು: ತಾಲೂಕಿನ ಕುರಿಯ ಗ್ರಾಮದ ಹೊಸಮಾರು ಅಜಲಾಡಿ ಎಂಬಲ್ಲಿ ಕೊಗ್ಗು ಸಾಹೇಬ್(60) ಹಾಗೂ ಅವರ ಮೊಮ್ಮಗಳು ಶಾಲಾ ವಿದ್ಯಾರ್ಥಿನಿ ಸಮಿಹಾ(16) ಕೊಲೆಯಾಗಿದ್ದಾರೆ. ಕೊಗ್ಗು ಸಾಹೇಬ್ ಅವರ ಪತ್ನಿ ಖದೀಜಾ(55) ಗಂಭೀರ ಗಾಯಗೊಂಡಿದ್ದಾರೆ.ಕೊಲೆಗೆ ಕಾರಣ ತಿಳಿದುಬಂದಿಲ್ಲ. ಕೊಗ್ಗು ಸಾಹೇಬ್ ಅವರ ಪುತ್ರ ರಝಾಕ್ ಅವರು ಬೆಳಿಗ್ಗೆ ಹೋಗಿದ್ದಾಗ ಮೂವರು ರಕ್ತಸಿಕ್ತವಾಗಿ ಬಿದ್ದಿರುವುದು ಕಂಡುಬಂದಿದೆ. ಸಂಪ್ಯ ಠಾಣಾ ಎಸ್ಐ ಸಕ್ತಿವೇಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ಮನೆಯಲ್ಲಿ 3 ಮಂದಿ ಮಾತ್ರವೇ ಇದ್ದು ಕೊಗ್ಗು ಸಾಹೇಬ್ ಅವರು ಒಬ್ಬ ಪುತ್ರ ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿದ್ದು. ಅವರು ಬೆಳಗ್ಗೆ ಹೊಸಮಾರು ಅಜಲಾಡಿಯ ಮನೆಗೆ ಬಂದಾಗ ಕೊಲೆಯ ಮಾಹಿತಿ ಸಿಕ್ಕಿದ್ದು ತಕ್ಷಣವೇ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…