(ಸಾಂದರ್ಭಿಕ ಚಿತ್ರ)
ಪುತ್ತೂರು: ತಾಲೂಕಿನ ಕುರಿಯ ಗ್ರಾಮದ ಹೊಸಮಾರು ಅಜಲಾಡಿ ಎಂಬಲ್ಲಿ ಕೊಗ್ಗು ಸಾಹೇಬ್(60) ಹಾಗೂ ಅವರ ಮೊಮ್ಮಗಳು ಶಾಲಾ ವಿದ್ಯಾರ್ಥಿನಿ ಸಮಿಹಾ(16) ಕೊಲೆಯಾಗಿದ್ದಾರೆ. ಕೊಗ್ಗು ಸಾಹೇಬ್ ಅವರ ಪತ್ನಿ ಖದೀಜಾ(55) ಗಂಭೀರ ಗಾಯಗೊಂಡಿದ್ದಾರೆ.ಕೊಲೆಗೆ ಕಾರಣ ತಿಳಿದುಬಂದಿಲ್ಲ. ಕೊಗ್ಗು ಸಾಹೇಬ್ ಅವರ ಪುತ್ರ ರಝಾಕ್ ಅವರು ಬೆಳಿಗ್ಗೆ ಹೋಗಿದ್ದಾಗ ಮೂವರು ರಕ್ತಸಿಕ್ತವಾಗಿ ಬಿದ್ದಿರುವುದು ಕಂಡುಬಂದಿದೆ. ಸಂಪ್ಯ ಠಾಣಾ ಎಸ್ಐ ಸಕ್ತಿವೇಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ಮನೆಯಲ್ಲಿ 3 ಮಂದಿ ಮಾತ್ರವೇ ಇದ್ದು ಕೊಗ್ಗು ಸಾಹೇಬ್ ಅವರು ಒಬ್ಬ ಪುತ್ರ ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿದ್ದು. ಅವರು ಬೆಳಗ್ಗೆ ಹೊಸಮಾರು ಅಜಲಾಡಿಯ ಮನೆಗೆ ಬಂದಾಗ ಕೊಲೆಯ ಮಾಹಿತಿ ಸಿಕ್ಕಿದ್ದು ತಕ್ಷಣವೇ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.
2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…
ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…
ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…