(ಸಾಂದರ್ಭಿಕ ಚಿತ್ರ)
ಪುತ್ತೂರು: ತಾಲೂಕಿನ ಕುರಿಯ ಗ್ರಾಮದ ಹೊಸಮಾರು ಅಜಲಾಡಿ ಎಂಬಲ್ಲಿ ಕೊಗ್ಗು ಸಾಹೇಬ್(60) ಹಾಗೂ ಅವರ ಮೊಮ್ಮಗಳು ಶಾಲಾ ವಿದ್ಯಾರ್ಥಿನಿ ಸಮಿಹಾ(16) ಕೊಲೆಯಾಗಿದ್ದಾರೆ. ಕೊಗ್ಗು ಸಾಹೇಬ್ ಅವರ ಪತ್ನಿ ಖದೀಜಾ(55) ಗಂಭೀರ ಗಾಯಗೊಂಡಿದ್ದಾರೆ.ಕೊಲೆಗೆ ಕಾರಣ ತಿಳಿದುಬಂದಿಲ್ಲ. ಕೊಗ್ಗು ಸಾಹೇಬ್ ಅವರ ಪುತ್ರ ರಝಾಕ್ ಅವರು ಬೆಳಿಗ್ಗೆ ಹೋಗಿದ್ದಾಗ ಮೂವರು ರಕ್ತಸಿಕ್ತವಾಗಿ ಬಿದ್ದಿರುವುದು ಕಂಡುಬಂದಿದೆ. ಸಂಪ್ಯ ಠಾಣಾ ಎಸ್ಐ ಸಕ್ತಿವೇಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ಮನೆಯಲ್ಲಿ 3 ಮಂದಿ ಮಾತ್ರವೇ ಇದ್ದು ಕೊಗ್ಗು ಸಾಹೇಬ್ ಅವರು ಒಬ್ಬ ಪುತ್ರ ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿದ್ದು. ಅವರು ಬೆಳಗ್ಗೆ ಹೊಸಮಾರು ಅಜಲಾಡಿಯ ಮನೆಗೆ ಬಂದಾಗ ಕೊಲೆಯ ಮಾಹಿತಿ ಸಿಕ್ಕಿದ್ದು ತಕ್ಷಣವೇ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…