(ಸಾಂದರ್ಭಿಕ ಚಿತ್ರ)
ಪುತ್ತೂರು: ತಾಲೂಕಿನ ಕುರಿಯ ಗ್ರಾಮದ ಹೊಸಮಾರು ಅಜಲಾಡಿ ಎಂಬಲ್ಲಿ ಕೊಗ್ಗು ಸಾಹೇಬ್(60) ಹಾಗೂ ಅವರ ಮೊಮ್ಮಗಳು ಶಾಲಾ ವಿದ್ಯಾರ್ಥಿನಿ ಸಮಿಹಾ(16) ಕೊಲೆಯಾಗಿದ್ದಾರೆ. ಕೊಗ್ಗು ಸಾಹೇಬ್ ಅವರ ಪತ್ನಿ ಖದೀಜಾ(55) ಗಂಭೀರ ಗಾಯಗೊಂಡಿದ್ದಾರೆ.ಕೊಲೆಗೆ ಕಾರಣ ತಿಳಿದುಬಂದಿಲ್ಲ. ಕೊಗ್ಗು ಸಾಹೇಬ್ ಅವರ ಪುತ್ರ ರಝಾಕ್ ಅವರು ಬೆಳಿಗ್ಗೆ ಹೋಗಿದ್ದಾಗ ಮೂವರು ರಕ್ತಸಿಕ್ತವಾಗಿ ಬಿದ್ದಿರುವುದು ಕಂಡುಬಂದಿದೆ. ಸಂಪ್ಯ ಠಾಣಾ ಎಸ್ಐ ಸಕ್ತಿವೇಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ಮನೆಯಲ್ಲಿ 3 ಮಂದಿ ಮಾತ್ರವೇ ಇದ್ದು ಕೊಗ್ಗು ಸಾಹೇಬ್ ಅವರು ಒಬ್ಬ ಪುತ್ರ ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿದ್ದು. ಅವರು ಬೆಳಗ್ಗೆ ಹೊಸಮಾರು ಅಜಲಾಡಿಯ ಮನೆಗೆ ಬಂದಾಗ ಕೊಲೆಯ ಮಾಹಿತಿ ಸಿಕ್ಕಿದ್ದು ತಕ್ಷಣವೇ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…