(ಸಾಂದರ್ಭಿಕ ಚಿತ್ರ)
ಪುತ್ತೂರು: ತಾಲೂಕಿನ ಕುರಿಯ ಗ್ರಾಮದ ಹೊಸಮಾರು ಅಜಲಾಡಿ ಎಂಬಲ್ಲಿ ಕೊಗ್ಗು ಸಾಹೇಬ್(60) ಹಾಗೂ ಅವರ ಮೊಮ್ಮಗಳು ಶಾಲಾ ವಿದ್ಯಾರ್ಥಿನಿ ಸಮಿಹಾ(16) ಕೊಲೆಯಾಗಿದ್ದಾರೆ. ಕೊಗ್ಗು ಸಾಹೇಬ್ ಅವರ ಪತ್ನಿ ಖದೀಜಾ(55) ಗಂಭೀರ ಗಾಯಗೊಂಡಿದ್ದಾರೆ.ಕೊಲೆಗೆ ಕಾರಣ ತಿಳಿದುಬಂದಿಲ್ಲ. ಕೊಗ್ಗು ಸಾಹೇಬ್ ಅವರ ಪುತ್ರ ರಝಾಕ್ ಅವರು ಬೆಳಿಗ್ಗೆ ಹೋಗಿದ್ದಾಗ ಮೂವರು ರಕ್ತಸಿಕ್ತವಾಗಿ ಬಿದ್ದಿರುವುದು ಕಂಡುಬಂದಿದೆ. ಸಂಪ್ಯ ಠಾಣಾ ಎಸ್ಐ ಸಕ್ತಿವೇಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ಮನೆಯಲ್ಲಿ 3 ಮಂದಿ ಮಾತ್ರವೇ ಇದ್ದು ಕೊಗ್ಗು ಸಾಹೇಬ್ ಅವರು ಒಬ್ಬ ಪುತ್ರ ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿದ್ದು. ಅವರು ಬೆಳಗ್ಗೆ ಹೊಸಮಾರು ಅಜಲಾಡಿಯ ಮನೆಗೆ ಬಂದಾಗ ಕೊಲೆಯ ಮಾಹಿತಿ ಸಿಕ್ಕಿದ್ದು ತಕ್ಷಣವೇ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…