Advertisement
ಜಿಲ್ಲೆ

ಪುತ್ತೂರು ತಾಲೂಕಿನಾದ್ಯಂತ ಸ್ವಚ್ಛ ಮೇವ ಜಯತೇ ಕಾರ್ಯಕ್ರಮಕ್ಕೆ ಚಾಲನೆ

Share

ಪುತ್ತೂರು: ಸ್ವಚ್ಚ ಭಾರತ ಮಿಷನ್ (ಗ್ರಾಮೀಣ) ಕಾರ್ಯಕ್ರಮದಡಿಯಲ್ಲಿ ಒಂದು ತಿಂಗಳ ಕಾಲ ಸ್ವಚ್ಛ ಮೇವ ಜಯತೇ  ಆಂದೋಲನ ತಾಲೂಕಿನಾದ್ಯಂತ ನಡೆಯಲಿದ್ದು ಮಂಗಳವಾರ ಪುತ್ತೂರಿನ ತಾಲೂಕು ಪಂಚಾಯತ್ ಮುಂಬಾಗದಲ್ಲಿ ಆಂದೋಲನಕ್ಕೆ ಚಾಲನೆ ನೀಡಲಾಯಿತು.

Advertisement
Advertisement
Advertisement
Advertisement

ಶಾಸಕ ಸಂಜೀವ ಮಠಂದೂರು ಅವರು ಬಿಳಿ ನಿಶಾನೆ ಹಾರಿಸುವ ಮೂಲಕ ಆಂದೋಲನಕ್ಕೆ ಚಾಲನೆ ನೀಡಿದರು. ಆಂದೋಲನವು ವಾಹನದ ಮೂಲಕ ಎಲ್ಲಾ ಗ್ರಾಮಗಳಿಗೂ ತೆರಳಿ ಪ್ರಚಾರ ಕಾರ್ಯ ನಡೆಸಲಿದೆ. ಜಿ.ಪಂ ಸದಸ್ಯರಾದ ಪ್ರಮೀಳಾ ಜನಾರ್ದನ, ಪಿ.ಪಿ ವಗೀಸ್, ಸರ್ವೋತ್ತಮ ಗೌಡ, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಉಪಾಧ್ಯಕ್ಷೆ ರಾಜೇಶ್ವರಿ, ಸ್ಥಾಯಿ ಸಮಿತಿ ಅಧ್ಯಕ್ಷ ಹರೀಶ್ ಬಿಜತ್ರೆ, ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಎಸ್, ಯೋಜನಾಧಿಕಾರಿ ಅರವಿಂದ ಭಂಡಾರಿ, ಶಿವಪ್ರಕಾಶ್ ಅಡ್ಲಪಂಗಾಯ, ನ್ಯಾಯವಾದಿ ಮಹಾಲಬ ಗೌಡ, ಕೆಡಿಪಿ ನಾಮನಿರ್ದೇಶಿತ ಸದಸ್ಯ ಕೃಷ್ಣಕಮಾರ ರೈ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನನಗೆ ಹೇಗೆ ಕೂಡುತ್ತೋ, ಹಾಗೆ ಮಾತ್ರ ನಾನು ಕೃಷಿ ಮಾಡೋದು…

ಸಾಕಷ್ಟು ಜನ ಅಡಿಕೆ‌ ರೈತರು ಕೇವಲ ಹವ್ಯಾಸೀ ಕೃಷಿಕರು ಹೊರತು ವೃತ್ತಿಪರ ಅಲ್ಲವೇ…

17 hours ago

ದೆಹಲಿ ಚುನಾವಣೆ “ರಾಜಕೀಯ ಅಹಂಕಾರ”ಕ್ಕೆ ಉತ್ತರ | ರಚನಾತ್ಮಕ ವಿಪಕ್ಷವಾಗಿ ಕೆಲಸ ಮಾಡಬಹುದೇ ಎಎಪಿ..?

ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್‌ ಆದ್ಮಿಪಕ್ಷ ಕೇವಲ 13…

1 day ago

ದುಬೈಯಿಂದ ಅಡಿಕೆ ಕಳ್ಳಸಾಗಾಣಿಕೆ ದಂಧೆ | 1.47 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ | 6 ಮಂದಿ ಬಂಧನ |

ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ.26.32…

1 day ago

ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವು

ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…

2 days ago

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ  ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…

2 days ago

ಗ್ರಾಮೀಣ ಮಹಿಳೆಯರ ಸಶಕ್ತೀಕರಣ, ಡ್ರೋನ್ ದೀದಿ ನೆರವು | ಈವರೆಗೂ 500 ಡ್ರೋನ್ ಗಳ ವಿತರಣೆ

ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…

2 days ago