ಪುತ್ತೂರು: ಸ್ವಚ್ಚ ಭಾರತ ಮಿಷನ್ (ಗ್ರಾಮೀಣ) ಕಾರ್ಯಕ್ರಮದಡಿಯಲ್ಲಿ ಒಂದು ತಿಂಗಳ ಕಾಲ ಸ್ವಚ್ಛ ಮೇವ ಜಯತೇ ಆಂದೋಲನ ತಾಲೂಕಿನಾದ್ಯಂತ ನಡೆಯಲಿದ್ದು ಮಂಗಳವಾರ ಪುತ್ತೂರಿನ ತಾಲೂಕು ಪಂಚಾಯತ್ ಮುಂಬಾಗದಲ್ಲಿ ಆಂದೋಲನಕ್ಕೆ ಚಾಲನೆ ನೀಡಲಾಯಿತು.
ಶಾಸಕ ಸಂಜೀವ ಮಠಂದೂರು ಅವರು ಬಿಳಿ ನಿಶಾನೆ ಹಾರಿಸುವ ಮೂಲಕ ಆಂದೋಲನಕ್ಕೆ ಚಾಲನೆ ನೀಡಿದರು. ಆಂದೋಲನವು ವಾಹನದ ಮೂಲಕ ಎಲ್ಲಾ ಗ್ರಾಮಗಳಿಗೂ ತೆರಳಿ ಪ್ರಚಾರ ಕಾರ್ಯ ನಡೆಸಲಿದೆ. ಜಿ.ಪಂ ಸದಸ್ಯರಾದ ಪ್ರಮೀಳಾ ಜನಾರ್ದನ, ಪಿ.ಪಿ ವಗೀಸ್, ಸರ್ವೋತ್ತಮ ಗೌಡ, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಉಪಾಧ್ಯಕ್ಷೆ ರಾಜೇಶ್ವರಿ, ಸ್ಥಾಯಿ ಸಮಿತಿ ಅಧ್ಯಕ್ಷ ಹರೀಶ್ ಬಿಜತ್ರೆ, ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಎಸ್, ಯೋಜನಾಧಿಕಾರಿ ಅರವಿಂದ ಭಂಡಾರಿ, ಶಿವಪ್ರಕಾಶ್ ಅಡ್ಲಪಂಗಾಯ, ನ್ಯಾಯವಾದಿ ಮಹಾಲಬ ಗೌಡ, ಕೆಡಿಪಿ ನಾಮನಿರ್ದೇಶಿತ ಸದಸ್ಯ ಕೃಷ್ಣಕಮಾರ ರೈ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…