ಪುತ್ತೂರು: ಪುತ್ತೂರು ತಾಲೂಕು 19ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಕೆಯ್ಯೂರು ಜಯಕರ್ನಾಟಕ ಸಭಾಭವನದ ಆವರಣದಲ್ಲಿ ಡಿ. 7ರಂದು ಜರುಗಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡ ಡಾ| ನರೇಂದ್ರ ರೈ ದೇರ್ಲರವರಿಗೆ ಅಧಿಕೃತವಾಗಿ ಆಮಂತ್ರಣ ನೀಡಲಾಯಿತು.
ಪುತ್ತೂರು ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್, ಗೌರವ ಕಾರ್ಯದರ್ಶಿ ಡಾ| ಶ್ರೀಧರ ಎಚ್. ಜಿ., ಪ್ರೊ| ಎ. ವಿ. ನಾರಾಯಣ, ಪ್ರೊ| ಹರಿನಾರಾಯಣ ಮಾಡಾವು, ಸ್ವಾಗತ ಸಮಿತಿ ಅಧ್ಯಕ್ಷರಾದ ಎ. ಕೆ. ಜಯರಾಮ ರೈ, ಸಂಚಾಲಕರಾದ ಬಿ. ರಘುನಾಥ ರೈ ಕೆಯ್ಯೂರು, ಚೆನ್ನಪ್ಪ ರೈ ದೇರ್ಲ, ನರೇಂದ್ರ ರೈ ದೇರ್ಲರವರ ಧರ್ಮಪತ್ನಿ ಪವಿತ್ರ ನರೇಂದ್ರ ರೈ ಮತ್ತು ಸಹೋದರಿ ಶ್ರೀಮತಿ ರೈಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…