ಪುತ್ತೂರು: ಪುತ್ತೂರು ತಾಲೂಕು 19ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಕೆಯ್ಯೂರು ಜಯಕರ್ನಾಟಕ ಸಭಾಭವನದ ಆವರಣದಲ್ಲಿ ಡಿ. 7ರಂದು ಜರುಗಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡ ಡಾ| ನರೇಂದ್ರ ರೈ ದೇರ್ಲರವರಿಗೆ ಅಧಿಕೃತವಾಗಿ ಆಮಂತ್ರಣ ನೀಡಲಾಯಿತು.
ಪುತ್ತೂರು ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್, ಗೌರವ ಕಾರ್ಯದರ್ಶಿ ಡಾ| ಶ್ರೀಧರ ಎಚ್. ಜಿ., ಪ್ರೊ| ಎ. ವಿ. ನಾರಾಯಣ, ಪ್ರೊ| ಹರಿನಾರಾಯಣ ಮಾಡಾವು, ಸ್ವಾಗತ ಸಮಿತಿ ಅಧ್ಯಕ್ಷರಾದ ಎ. ಕೆ. ಜಯರಾಮ ರೈ, ಸಂಚಾಲಕರಾದ ಬಿ. ರಘುನಾಥ ರೈ ಕೆಯ್ಯೂರು, ಚೆನ್ನಪ್ಪ ರೈ ದೇರ್ಲ, ನರೇಂದ್ರ ರೈ ದೇರ್ಲರವರ ಧರ್ಮಪತ್ನಿ ಪವಿತ್ರ ನರೇಂದ್ರ ರೈ ಮತ್ತು ಸಹೋದರಿ ಶ್ರೀಮತಿ ರೈಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…