ಪುತ್ತೂರು: ಪುತ್ತೂರು ತಾಲೂಕು 19ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಕೆಯ್ಯೂರು ಜಯಕರ್ನಾಟಕ ಸಭಾಭವನದ ಆವರಣದಲ್ಲಿ ಡಿ. 7ರಂದು ಜರುಗಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡ ಡಾ| ನರೇಂದ್ರ ರೈ ದೇರ್ಲರವರಿಗೆ ಅಧಿಕೃತವಾಗಿ ಆಮಂತ್ರಣ ನೀಡಲಾಯಿತು.
ಪುತ್ತೂರು ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್, ಗೌರವ ಕಾರ್ಯದರ್ಶಿ ಡಾ| ಶ್ರೀಧರ ಎಚ್. ಜಿ., ಪ್ರೊ| ಎ. ವಿ. ನಾರಾಯಣ, ಪ್ರೊ| ಹರಿನಾರಾಯಣ ಮಾಡಾವು, ಸ್ವಾಗತ ಸಮಿತಿ ಅಧ್ಯಕ್ಷರಾದ ಎ. ಕೆ. ಜಯರಾಮ ರೈ, ಸಂಚಾಲಕರಾದ ಬಿ. ರಘುನಾಥ ರೈ ಕೆಯ್ಯೂರು, ಚೆನ್ನಪ್ಪ ರೈ ದೇರ್ಲ, ನರೇಂದ್ರ ರೈ ದೇರ್ಲರವರ ಧರ್ಮಪತ್ನಿ ಪವಿತ್ರ ನರೇಂದ್ರ ರೈ ಮತ್ತು ಸಹೋದರಿ ಶ್ರೀಮತಿ ರೈಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…