ಪುತ್ತೂರು: ಪುತ್ತೂರು ತಾಲೂಕು 19ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಕೆಯ್ಯೂರು ಜಯಕರ್ನಾಟಕ ಸಭಾಭವನದ ಆವರಣದಲ್ಲಿ ಡಿ. 7ರಂದು ಜರುಗಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡ ಡಾ| ನರೇಂದ್ರ ರೈ ದೇರ್ಲರವರಿಗೆ ಅಧಿಕೃತವಾಗಿ ಆಮಂತ್ರಣ ನೀಡಲಾಯಿತು.
ಪುತ್ತೂರು ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್, ಗೌರವ ಕಾರ್ಯದರ್ಶಿ ಡಾ| ಶ್ರೀಧರ ಎಚ್. ಜಿ., ಪ್ರೊ| ಎ. ವಿ. ನಾರಾಯಣ, ಪ್ರೊ| ಹರಿನಾರಾಯಣ ಮಾಡಾವು, ಸ್ವಾಗತ ಸಮಿತಿ ಅಧ್ಯಕ್ಷರಾದ ಎ. ಕೆ. ಜಯರಾಮ ರೈ, ಸಂಚಾಲಕರಾದ ಬಿ. ರಘುನಾಥ ರೈ ಕೆಯ್ಯೂರು, ಚೆನ್ನಪ್ಪ ರೈ ದೇರ್ಲ, ನರೇಂದ್ರ ರೈ ದೇರ್ಲರವರ ಧರ್ಮಪತ್ನಿ ಪವಿತ್ರ ನರೇಂದ್ರ ರೈ ಮತ್ತು ಸಹೋದರಿ ಶ್ರೀಮತಿ ರೈಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…