ಪುತ್ತೂರು: ಪುತ್ತೂರು ತಾಲೂಕು 19ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಕೆಯ್ಯೂರು ಜಯಕರ್ನಾಟಕ ಸಭಾಭವನದ ಆವರಣದಲ್ಲಿ ಡಿ. 7ರಂದು ಜರುಗಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡ ಡಾ| ನರೇಂದ್ರ ರೈ ದೇರ್ಲರವರಿಗೆ ಅಧಿಕೃತವಾಗಿ ಆಮಂತ್ರಣ ನೀಡಲಾಯಿತು.
ಪುತ್ತೂರು ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್, ಗೌರವ ಕಾರ್ಯದರ್ಶಿ ಡಾ| ಶ್ರೀಧರ ಎಚ್. ಜಿ., ಪ್ರೊ| ಎ. ವಿ. ನಾರಾಯಣ, ಪ್ರೊ| ಹರಿನಾರಾಯಣ ಮಾಡಾವು, ಸ್ವಾಗತ ಸಮಿತಿ ಅಧ್ಯಕ್ಷರಾದ ಎ. ಕೆ. ಜಯರಾಮ ರೈ, ಸಂಚಾಲಕರಾದ ಬಿ. ರಘುನಾಥ ರೈ ಕೆಯ್ಯೂರು, ಚೆನ್ನಪ್ಪ ರೈ ದೇರ್ಲ, ನರೇಂದ್ರ ರೈ ದೇರ್ಲರವರ ಧರ್ಮಪತ್ನಿ ಪವಿತ್ರ ನರೇಂದ್ರ ರೈ ಮತ್ತು ಸಹೋದರಿ ಶ್ರೀಮತಿ ರೈಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…