ಪುತ್ತೂರು ತೋಟಗಾರಿಕಾ ಇಲಾಖೆಯಲ್ಲಿ ಬೆರಳ್ಚುಗಾರರ ಸೇವೆ – ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನ

January 24, 2020
8:34 PM

ಪುತ್ತೂರು: ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಪುತ್ತೂರು ಕಚೇರಿಯಲ್ಲಿ ಬೆರಳಚ್ಚುಗಾರರ ಸೇವೆಯನ್ನು  ಹೊರಗುತ್ತಿಗೆ ಆಧಾರದ ಮೇಲೆ ನಿರ್ವಹಿಸಲು ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಫೆಬ್ರವರಿ 20 ರಂದು ಸಂಜೆ 5 ಗಂಟೆ ಒಳಗಾಗಿ ಟೆಂಡರ್ ಮೊಹರು ಮಾಡಿದ ಲಕೋಟೆಯಲ್ಲಿ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 24 ರಂದು ಮಧ್ಯಾಹ್ನ 3 ಗಂಟೆಗೆ ಹಾಜರಿರುವ ಟೆಂಡರುದಾರರ ಸಮಕ್ಷಮ ಪರಿಶೀಲನೆ ನಡೆಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ  ದೂರವಾಣಿ ಸಂಖ್ಯೆ : 08251-230905 ನ್ನು ಸಂಪರ್ಕಿಸಲು ಹಿರಿಯ ತೋಟಗಾರಿಕೆ ನಿರ್ದೇಶಕರು, ಜಿಲ್ಲಾ ಪಂಚಾಯತ್, ಪತ್ತೂರು, ದ.ಕ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ
July 8, 2025
7:36 PM
by: ದ ರೂರಲ್ ಮಿರರ್.ಕಾಂ
“ರೈಲ್ ಒನ್” ಆ್ಯಪ್ ಲೋಕಾರ್ಪಣೆ
July 1, 2025
9:58 PM
by: The Rural Mirror ಸುದ್ದಿಜಾಲ
ದಾವಣಗೆರೆಯಲ್ಲಿ  ಬೆಳೆ ಸಮೀಕ್ಷೆ ಕಡ್ಡಾಯ – ಕೃಷಿ ಇಲಾಖೆ
July 1, 2025
9:54 PM
by: The Rural Mirror ಸುದ್ದಿಜಾಲ
ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ
June 30, 2025
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group