ಪುತ್ತೂರು: ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಪುತ್ತೂರು ಕಚೇರಿಯಲ್ಲಿ ಬೆರಳಚ್ಚುಗಾರರ ಸೇವೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ನಿರ್ವಹಿಸಲು ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಫೆಬ್ರವರಿ 20 ರಂದು ಸಂಜೆ 5 ಗಂಟೆ ಒಳಗಾಗಿ ಟೆಂಡರ್ ಮೊಹರು ಮಾಡಿದ ಲಕೋಟೆಯಲ್ಲಿ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 24 ರಂದು ಮಧ್ಯಾಹ್ನ 3 ಗಂಟೆಗೆ ಹಾಜರಿರುವ ಟೆಂಡರುದಾರರ ಸಮಕ್ಷಮ ಪರಿಶೀಲನೆ ನಡೆಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08251-230905 ನ್ನು ಸಂಪರ್ಕಿಸಲು ಹಿರಿಯ ತೋಟಗಾರಿಕೆ ನಿರ್ದೇಶಕರು, ಜಿಲ್ಲಾ ಪಂಚಾಯತ್, ಪತ್ತೂರು, ದ.ಕ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…
ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) AI)ಮೂಲಕ…