ಪುತ್ತೂರು: ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಪುತ್ತೂರು ಕಚೇರಿಯಲ್ಲಿ ಬೆರಳಚ್ಚುಗಾರರ ಸೇವೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ನಿರ್ವಹಿಸಲು ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಫೆಬ್ರವರಿ 20 ರಂದು ಸಂಜೆ 5 ಗಂಟೆ ಒಳಗಾಗಿ ಟೆಂಡರ್ ಮೊಹರು ಮಾಡಿದ ಲಕೋಟೆಯಲ್ಲಿ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 24 ರಂದು ಮಧ್ಯಾಹ್ನ 3 ಗಂಟೆಗೆ ಹಾಜರಿರುವ ಟೆಂಡರುದಾರರ ಸಮಕ್ಷಮ ಪರಿಶೀಲನೆ ನಡೆಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08251-230905 ನ್ನು ಸಂಪರ್ಕಿಸಲು ಹಿರಿಯ ತೋಟಗಾರಿಕೆ ನಿರ್ದೇಶಕರು, ಜಿಲ್ಲಾ ಪಂಚಾಯತ್, ಪತ್ತೂರು, ದ.ಕ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…