ಪುತ್ತೂರು:ಶಾಲೆಗೆ ಹೋಗುವ ಸುಮಾರು 15 ವರ್ಷದ ಪ್ರಾಯದ ವಿದ್ಯಾರ್ಥಿನಿಯ ಅತ್ಯಾಚಾರ ನಡೆಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಗ್ರಾಮಾಂತರ ಪ್ರದೇಶದ ಪರನೀರು ಎಂಬಲ್ಲಿ ಬೆಳಗ್ಗೆ ಶಾಲಾ ಬಾಲಕಿ ಶಾಲೆಗೆ ತೆರಳುವ ವೇಳೆ ಆರೋಪಿ ಅಜಿತ್ ಎಂಬಾತ ತಾಯಿ ಸುಸ್ತಾಗಿ ಗುಡ್ಡೆಯಲ್ಲಿ ಬಿದ್ದಿದ್ದಾರೆ ಎಂದು ಹೇಳಿ ಬಾಲಕಿಯನ್ನು ಆರೋಪಿಯು ಕೈ ಹಿಡಿದು ಎಳೆದುಕೊಂಡು ಹೋಗಿ ಬಾಯಿಗೆ ಕೈಯನ್ನು ಅಡ್ಡ ಹಿಡಿದು ಎದೆಯ ಭಾಗಕ್ಕೆ ಕೈ ಹಾಕಿದಾಗ ನೊಂದ ಬಾಲಕಿಯು ಪ್ರಜ್ಞೆ ತಪ್ಪಿ ಬಿದ್ದಿದ್ದು ಬಳಿಕ ಸ್ವಲ್ಪ ಹೊತ್ತು ಕಳೆದು ಎಚ್ಚರವಾದಾಗ ಧರಿಸಿದ್ದ ಸಮವಸ್ತ್ರ ಅಸ್ತವ್ಯಸ್ತವಾಗಿ ಬಿದ್ದಿತ್ತು ನಂತರ ಬಾಲಕಿಯು ಮನೆಗೆ ಹೋಗಿದ್ದಳು. ತಕ್ಷಣವೇ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ ಎಂದು ದೂರು ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಜಿತ್ ನನ್ನು ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…