ಪುತ್ತೂರು:ಶಾಲೆಗೆ ಹೋಗುವ ಸುಮಾರು 15 ವರ್ಷದ ಪ್ರಾಯದ ವಿದ್ಯಾರ್ಥಿನಿಯ ಅತ್ಯಾಚಾರ ನಡೆಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಗ್ರಾಮಾಂತರ ಪ್ರದೇಶದ ಪರನೀರು ಎಂಬಲ್ಲಿ ಬೆಳಗ್ಗೆ ಶಾಲಾ ಬಾಲಕಿ ಶಾಲೆಗೆ ತೆರಳುವ ವೇಳೆ ಆರೋಪಿ ಅಜಿತ್ ಎಂಬಾತ ತಾಯಿ ಸುಸ್ತಾಗಿ ಗುಡ್ಡೆಯಲ್ಲಿ ಬಿದ್ದಿದ್ದಾರೆ ಎಂದು ಹೇಳಿ ಬಾಲಕಿಯನ್ನು ಆರೋಪಿಯು ಕೈ ಹಿಡಿದು ಎಳೆದುಕೊಂಡು ಹೋಗಿ ಬಾಯಿಗೆ ಕೈಯನ್ನು ಅಡ್ಡ ಹಿಡಿದು ಎದೆಯ ಭಾಗಕ್ಕೆ ಕೈ ಹಾಕಿದಾಗ ನೊಂದ ಬಾಲಕಿಯು ಪ್ರಜ್ಞೆ ತಪ್ಪಿ ಬಿದ್ದಿದ್ದು ಬಳಿಕ ಸ್ವಲ್ಪ ಹೊತ್ತು ಕಳೆದು ಎಚ್ಚರವಾದಾಗ ಧರಿಸಿದ್ದ ಸಮವಸ್ತ್ರ ಅಸ್ತವ್ಯಸ್ತವಾಗಿ ಬಿದ್ದಿತ್ತು ನಂತರ ಬಾಲಕಿಯು ಮನೆಗೆ ಹೋಗಿದ್ದಳು. ತಕ್ಷಣವೇ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ ಎಂದು ದೂರು ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಜಿತ್ ನನ್ನು ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…