ಪುತ್ತೂರು:ಶಾಲೆಗೆ ಹೋಗುವ ಸುಮಾರು 15 ವರ್ಷದ ಪ್ರಾಯದ ವಿದ್ಯಾರ್ಥಿನಿಯ ಅತ್ಯಾಚಾರ ನಡೆಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಗ್ರಾಮಾಂತರ ಪ್ರದೇಶದ ಪರನೀರು ಎಂಬಲ್ಲಿ ಬೆಳಗ್ಗೆ ಶಾಲಾ ಬಾಲಕಿ ಶಾಲೆಗೆ ತೆರಳುವ ವೇಳೆ ಆರೋಪಿ ಅಜಿತ್ ಎಂಬಾತ ತಾಯಿ ಸುಸ್ತಾಗಿ ಗುಡ್ಡೆಯಲ್ಲಿ ಬಿದ್ದಿದ್ದಾರೆ ಎಂದು ಹೇಳಿ ಬಾಲಕಿಯನ್ನು ಆರೋಪಿಯು ಕೈ ಹಿಡಿದು ಎಳೆದುಕೊಂಡು ಹೋಗಿ ಬಾಯಿಗೆ ಕೈಯನ್ನು ಅಡ್ಡ ಹಿಡಿದು ಎದೆಯ ಭಾಗಕ್ಕೆ ಕೈ ಹಾಕಿದಾಗ ನೊಂದ ಬಾಲಕಿಯು ಪ್ರಜ್ಞೆ ತಪ್ಪಿ ಬಿದ್ದಿದ್ದು ಬಳಿಕ ಸ್ವಲ್ಪ ಹೊತ್ತು ಕಳೆದು ಎಚ್ಚರವಾದಾಗ ಧರಿಸಿದ್ದ ಸಮವಸ್ತ್ರ ಅಸ್ತವ್ಯಸ್ತವಾಗಿ ಬಿದ್ದಿತ್ತು ನಂತರ ಬಾಲಕಿಯು ಮನೆಗೆ ಹೋಗಿದ್ದಳು. ತಕ್ಷಣವೇ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ ಎಂದು ದೂರು ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಜಿತ್ ನನ್ನು ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…