ಪುತ್ತೂರು:ಶಾಲೆಗೆ ಹೋಗುವ ಸುಮಾರು 15 ವರ್ಷದ ಪ್ರಾಯದ ವಿದ್ಯಾರ್ಥಿನಿಯ ಅತ್ಯಾಚಾರ ನಡೆಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಗ್ರಾಮಾಂತರ ಪ್ರದೇಶದ ಪರನೀರು ಎಂಬಲ್ಲಿ ಬೆಳಗ್ಗೆ ಶಾಲಾ ಬಾಲಕಿ ಶಾಲೆಗೆ ತೆರಳುವ ವೇಳೆ ಆರೋಪಿ ಅಜಿತ್ ಎಂಬಾತ ತಾಯಿ ಸುಸ್ತಾಗಿ ಗುಡ್ಡೆಯಲ್ಲಿ ಬಿದ್ದಿದ್ದಾರೆ ಎಂದು ಹೇಳಿ ಬಾಲಕಿಯನ್ನು ಆರೋಪಿಯು ಕೈ ಹಿಡಿದು ಎಳೆದುಕೊಂಡು ಹೋಗಿ ಬಾಯಿಗೆ ಕೈಯನ್ನು ಅಡ್ಡ ಹಿಡಿದು ಎದೆಯ ಭಾಗಕ್ಕೆ ಕೈ ಹಾಕಿದಾಗ ನೊಂದ ಬಾಲಕಿಯು ಪ್ರಜ್ಞೆ ತಪ್ಪಿ ಬಿದ್ದಿದ್ದು ಬಳಿಕ ಸ್ವಲ್ಪ ಹೊತ್ತು ಕಳೆದು ಎಚ್ಚರವಾದಾಗ ಧರಿಸಿದ್ದ ಸಮವಸ್ತ್ರ ಅಸ್ತವ್ಯಸ್ತವಾಗಿ ಬಿದ್ದಿತ್ತು ನಂತರ ಬಾಲಕಿಯು ಮನೆಗೆ ಹೋಗಿದ್ದಳು. ತಕ್ಷಣವೇ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ ಎಂದು ದೂರು ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಜಿತ್ ನನ್ನು ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"