ಮಾಹಿತಿ

ಪುತ್ತೂರು ಮುಳಿಯದಲ್ಲಿ ಡಿ. 28ರವರೆಗೆ ವಿಶೇಷ ರೂಬಿ ಎಮರಾಲ್ಡ್ ಆಭರಣಗಳ ಹಬ್ಬ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಪುತ್ತೂರಿನ ಮುಳಿಯ ಜ್ಯುವೆಲ್ಸ್ ಆಯೋಜಿಸಿದ “ರೂಬಿ ಎಮರಾಲ್ಡ್” ಪ್ರದರ್ಶನ ಮತ್ತು ಮಾರಾಟವನ್ನು ಗ್ರಾಹಕರ ಅಪೇಕ್ಷೆ ಮೇರೆಗೆ ಡಿ. 28 ಶನಿವಾರದವರೆಗೆ ನಡೆಯಲಿದೆ.

Advertisement

ರೂಬಿ – ಎಮರಾಲ್ಡ್ ಫೆಸ್ಟ್ ನಲ್ಲಿ ಜಾಗತಿಕ ಮಟ್ಟದ ಲಕ್ಕೀ ಸ್ಟೋನ್‍ಗಳ ವಿಶೇಷ ರೀತಿಯ ಆಭರಣಗಳ ಸಂಗ್ರಹ ಇದೆ. ಹಾಗೆಯೇ ಕೆಂಪು, ಹಳದಿ, ನೀಳಿ, ಪಚ್ಚೆ ಈ ವರ್ಣಮಯ ಕಲ್ಲುಗಳಿಂದ ನಿರ್ಮಿತವಾದ ಆಭರಣಗಳು ನಿಮ್ಮ ಉಡುಪಿಗೆ ಮ್ಯಾಚಿಂಗ್ ಆಗಲಿದೆ. ನೆಕ್ಲೇಸ್‍ಗಳು, ಬಳೆಗಳು, ಕಿವಿಯೋಲೆಗಳು, ಹಾರಗಳು, ಬ್ರೇಸ್‍ಲೈಟ್‍ಗಳು, ಜುಂಕಗಳು, ಪೆಂಡೆಂಟ್‍ಗಳು ಈ ದಿವಸಗಳ ಆಕರ್ಷಣೆ.

ಈ ವರ್ಣಮಯ ಕಲ್ಲುಗಳಿಂದ ತಯಾರಾದ ಲೈಟ್‍ವೈಟ್ ಆಭರಣಗಳು ಪುತ್ತೂರಿನ ಜನರಿಗೆ ಇಷ್ಟವಾಗಿದ್ದು ಈ ಲೈಟ್‍ವೈಟ್ ಆಭರಣಗಳು ಮಾರಾಟ ಭರದಿಂದ ಸಾಗುತ್ತಿದೆ. ಅತ್ಯಾಕರ್ಷಕ ವಿನ್ಯಾಸಗಳಿಂದ ಕೂಡಿದ ರೂಬಿ ಎಮರಾಲ್ಡ್ ಆಭರಣಗಳು ರೂ.9 ಸಾವಿರದಿಂದ ರೂ. 9 ಲಕ್ಷವರೆಗಿನ ಈ ವಿಶೇಷ ಆಭರಣಗಳು ಮುಳಿಯಕ್ಕೆ ನಿಮ್ಮನ್ನು ಕೈಬೀಸಿ ಕರೆಯುತ್ತಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

5 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

5 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

13 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

15 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

16 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

22 hours ago