Advertisement
ಮಾಹಿತಿ

ಪುತ್ತೂರು ಮುಳಿಯದಲ್ಲಿ ಡಿ. 28ರವರೆಗೆ ವಿಶೇಷ ರೂಬಿ ಎಮರಾಲ್ಡ್ ಆಭರಣಗಳ ಹಬ್ಬ

Share

ಪುತ್ತೂರು: ಪುತ್ತೂರಿನ ಮುಳಿಯ ಜ್ಯುವೆಲ್ಸ್ ಆಯೋಜಿಸಿದ “ರೂಬಿ ಎಮರಾಲ್ಡ್” ಪ್ರದರ್ಶನ ಮತ್ತು ಮಾರಾಟವನ್ನು ಗ್ರಾಹಕರ ಅಪೇಕ್ಷೆ ಮೇರೆಗೆ ಡಿ. 28 ಶನಿವಾರದವರೆಗೆ ನಡೆಯಲಿದೆ.

ರೂಬಿ – ಎಮರಾಲ್ಡ್ ಫೆಸ್ಟ್ ನಲ್ಲಿ ಜಾಗತಿಕ ಮಟ್ಟದ ಲಕ್ಕೀ ಸ್ಟೋನ್‍ಗಳ ವಿಶೇಷ ರೀತಿಯ ಆಭರಣಗಳ ಸಂಗ್ರಹ ಇದೆ. ಹಾಗೆಯೇ ಕೆಂಪು, ಹಳದಿ, ನೀಳಿ, ಪಚ್ಚೆ ಈ ವರ್ಣಮಯ ಕಲ್ಲುಗಳಿಂದ ನಿರ್ಮಿತವಾದ ಆಭರಣಗಳು ನಿಮ್ಮ ಉಡುಪಿಗೆ ಮ್ಯಾಚಿಂಗ್ ಆಗಲಿದೆ. ನೆಕ್ಲೇಸ್‍ಗಳು, ಬಳೆಗಳು, ಕಿವಿಯೋಲೆಗಳು, ಹಾರಗಳು, ಬ್ರೇಸ್‍ಲೈಟ್‍ಗಳು, ಜುಂಕಗಳು, ಪೆಂಡೆಂಟ್‍ಗಳು ಈ ದಿವಸಗಳ ಆಕರ್ಷಣೆ.

Advertisement

ಈ ವರ್ಣಮಯ ಕಲ್ಲುಗಳಿಂದ ತಯಾರಾದ ಲೈಟ್‍ವೈಟ್ ಆಭರಣಗಳು ಪುತ್ತೂರಿನ ಜನರಿಗೆ ಇಷ್ಟವಾಗಿದ್ದು ಈ ಲೈಟ್‍ವೈಟ್ ಆಭರಣಗಳು ಮಾರಾಟ ಭರದಿಂದ ಸಾಗುತ್ತಿದೆ. ಅತ್ಯಾಕರ್ಷಕ ವಿನ್ಯಾಸಗಳಿಂದ ಕೂಡಿದ ರೂಬಿ ಎಮರಾಲ್ಡ್ ಆಭರಣಗಳು ರೂ.9 ಸಾವಿರದಿಂದ ರೂ. 9 ಲಕ್ಷವರೆಗಿನ ಈ ವಿಶೇಷ ಆಭರಣಗಳು ಮುಳಿಯಕ್ಕೆ ನಿಮ್ಮನ್ನು ಕೈಬೀಸಿ ಕರೆಯುತ್ತಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

7 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

10 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

10 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

18 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

20 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

20 hours ago