Advertisement
ಮಾಹಿತಿ

ಪುತ್ತೂರು ಮುಳಿಯದಲ್ಲಿ ಡಿ. 28ರವರೆಗೆ ವಿಶೇಷ ರೂಬಿ ಎಮರಾಲ್ಡ್ ಆಭರಣಗಳ ಹಬ್ಬ

Share

ಪುತ್ತೂರು: ಪುತ್ತೂರಿನ ಮುಳಿಯ ಜ್ಯುವೆಲ್ಸ್ ಆಯೋಜಿಸಿದ “ರೂಬಿ ಎಮರಾಲ್ಡ್” ಪ್ರದರ್ಶನ ಮತ್ತು ಮಾರಾಟವನ್ನು ಗ್ರಾಹಕರ ಅಪೇಕ್ಷೆ ಮೇರೆಗೆ ಡಿ. 28 ಶನಿವಾರದವರೆಗೆ ನಡೆಯಲಿದೆ.

ರೂಬಿ – ಎಮರಾಲ್ಡ್ ಫೆಸ್ಟ್ ನಲ್ಲಿ ಜಾಗತಿಕ ಮಟ್ಟದ ಲಕ್ಕೀ ಸ್ಟೋನ್‍ಗಳ ವಿಶೇಷ ರೀತಿಯ ಆಭರಣಗಳ ಸಂಗ್ರಹ ಇದೆ. ಹಾಗೆಯೇ ಕೆಂಪು, ಹಳದಿ, ನೀಳಿ, ಪಚ್ಚೆ ಈ ವರ್ಣಮಯ ಕಲ್ಲುಗಳಿಂದ ನಿರ್ಮಿತವಾದ ಆಭರಣಗಳು ನಿಮ್ಮ ಉಡುಪಿಗೆ ಮ್ಯಾಚಿಂಗ್ ಆಗಲಿದೆ. ನೆಕ್ಲೇಸ್‍ಗಳು, ಬಳೆಗಳು, ಕಿವಿಯೋಲೆಗಳು, ಹಾರಗಳು, ಬ್ರೇಸ್‍ಲೈಟ್‍ಗಳು, ಜುಂಕಗಳು, ಪೆಂಡೆಂಟ್‍ಗಳು ಈ ದಿವಸಗಳ ಆಕರ್ಷಣೆ.

ಈ ವರ್ಣಮಯ ಕಲ್ಲುಗಳಿಂದ ತಯಾರಾದ ಲೈಟ್‍ವೈಟ್ ಆಭರಣಗಳು ಪುತ್ತೂರಿನ ಜನರಿಗೆ ಇಷ್ಟವಾಗಿದ್ದು ಈ ಲೈಟ್‍ವೈಟ್ ಆಭರಣಗಳು ಮಾರಾಟ ಭರದಿಂದ ಸಾಗುತ್ತಿದೆ. ಅತ್ಯಾಕರ್ಷಕ ವಿನ್ಯಾಸಗಳಿಂದ ಕೂಡಿದ ರೂಬಿ ಎಮರಾಲ್ಡ್ ಆಭರಣಗಳು ರೂ.9 ಸಾವಿರದಿಂದ ರೂ. 9 ಲಕ್ಷವರೆಗಿನ ಈ ವಿಶೇಷ ಆಭರಣಗಳು ಮುಳಿಯಕ್ಕೆ ನಿಮ್ಮನ್ನು ಕೈಬೀಸಿ ಕರೆಯುತ್ತಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

3 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

4 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

4 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

4 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

13 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

17 hours ago