ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಪುತ್ತೂರು ನಗರದ ವತಿಯಿಂದ ವಿಜಯದಶಮಿ ಪ್ರಯುಕ್ತ ಪಥಸಂಚಲನ ನಡೆಯಿತು. ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೊರಟು ಪುತ್ತೂರು ನಗರ ಬಸ್ಸು ನಿಲ್ದಾಣ ,ಮಹಾಮ್ಮಾಯಿ ದೇವಸ್ಥಾನ, ಶ್ರೀಧರ ಭಟ್ ಅಂಗಡಿ ಸಮೀಪದಿಂದ ದೇವಸ್ಥಾನದ ಆವರಣದಲ್ಲಿ ಸಮಾಪನ ಗೊಂಡಿತು. ಪಥಸಂಚಲದಲ್ಲಿ ಪುತ್ತೂರು ನಗರದ ಎಲ್ಲಾ ವಸತಿಯಿಂದ ನೂರಾರು ಸಂಖ್ಯೆಯಲ್ಲಿ ಸ್ವಯಂಸೇವಕರು ಪಾಲ್ಗೊಂಡಿದ್ದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…