ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಪುತ್ತೂರು ನಗರದ ವತಿಯಿಂದ ವಿಜಯದಶಮಿ ಪ್ರಯುಕ್ತ ಪಥಸಂಚಲನ ನಡೆಯಿತು. ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೊರಟು ಪುತ್ತೂರು ನಗರ ಬಸ್ಸು ನಿಲ್ದಾಣ ,ಮಹಾಮ್ಮಾಯಿ ದೇವಸ್ಥಾನ, ಶ್ರೀಧರ ಭಟ್ ಅಂಗಡಿ ಸಮೀಪದಿಂದ ದೇವಸ್ಥಾನದ ಆವರಣದಲ್ಲಿ ಸಮಾಪನ ಗೊಂಡಿತು. ಪಥಸಂಚಲದಲ್ಲಿ ಪುತ್ತೂರು ನಗರದ ಎಲ್ಲಾ ವಸತಿಯಿಂದ ನೂರಾರು ಸಂಖ್ಯೆಯಲ್ಲಿ ಸ್ವಯಂಸೇವಕರು ಪಾಲ್ಗೊಂಡಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…