ಸುದ್ದಿಗಳು

ಪುತ್ತೂರು: ವಿದ್ಯಾರ್ಥಿನಿಯರಿಗೆ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಜೇಸಿಐ ಪುತ್ತೂರು – ತರಬೇತಿ ವಿಭಾಗ ಮತ್ತು ಸರಕಾರಿ ಮಹಿಳಾ ಪದವಿ ಕಾಲೇಜು ಪುತ್ತೂರು ಸಹಭಾಗಿತ್ವದಲ್ಲಿ ಫೆಬ್ರವರಿ 15 ರಿಂದ ಮಾರ್ಚ್ 6 ರವರಿಗೆ, ಕಾಲೇಜಿನ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಾಗಾರ ಆಯೋಜಿಸಲಾಯಿತು.

Advertisement
Advertisement

 

ಜೇಸಿಐ ಪುತ್ತೂರು ಹಾಗೂ ಜೇಸಿಐ ವಲಯ 15ರ ಹತ್ತು ತರಬೇತುದಾರರು, 15 ದಿನ, 30 ತರಬೇತಿ ನಡೆಸಿಕೊಟ್ಟರು. ಸುಮಾರು 220 ವಿದ್ಯಾರ್ಥಿನಿಯರು ತರಬೇತಿಯ ಪ್ರಯೋಜನ ಪಡೆದುಕೊಂಡರು. ಕಾರ್ಯಾಗಾರದ ಸಮಾರೋಪ ಸಮಾರಂಭ ಮತ್ತು ಪ್ರಮಾಣಪತ್ರ ವಿತರಣೆ ಮಾರ್ಚ್ 6 ರಂದು ರೋಟರಿ ಮನಿಷಾ ಹಾಲ್ ನಲ್ಲಿ ಮದ್ಯಾಹ್ನ 3 ಗಂಟೆಯಿಂದ ನಡೆಯಿತು. ಪುತ್ತೂರು ತಾಲೂಕು ಅಸಿಸ್ಟೆಂಟ್ ಕಮಿಷನರ್ ಡಾ. ಯತೀಶ್ ಉಲ್ಲಾಳ್ ಅವರು ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು, ಭಾರತೀಯ ರೈಲ್ವೆ ಯಲ್ಲಿ ಸದ್ಯ ಸೇವೆ ಸಲ್ಲಿಸುತ್ತಿರುವ ಮಂಗಳೂರಿನ ಶ್ರೀಮಾ ಪ್ರಿಯದರ್ಶಿನಿ ಹಾಗೂ ಸಂತ ಫಿಲೋಮಿನಾ ಕಾಲೇಜ್ ನ ಕನ್ನಡ ವಿಭಾಗ ಮುಖ್ಯಸ್ಥರಾದ ಜೇಸಿಐ ಪುತ್ತೂರು ಪೂರ್ವಧ್ಯಾಕ್ಷ ವಿಜಯ್ ಕುಮಾರ್ ಮೊಳೆಯಾರ್ ಅವರು ಆಹ್ವಾನಿತ ಅತಿಥಿಗಳಾಗಿ ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡಿದರು.

Advertisement

ಇಡೀ ಕಾರ್ಯಾಗಾರವನ್ನು ಜೇಸಿಐ ಪುತ್ತೂರು ಅಧ್ಯಕ್ಷ ವೇಣುಗೋಪಾಲ್, ಕಾರ್ಯಕ್ರಮ ನಿರ್ದೇಶಕರಾದ ರೇಷ್ಮಾ ಶೆಟ್ಟಿ, ಗೌರವ್ ಜತೆ ರಘು ಶೆಟ್ಟಿ ಮತ್ತು ಜೇಸಿಐ ಕಾರ್ಯದರ್ಶಿ ಪ್ರಮಿತಾ ಸುಧಾರಣೆ ಮಾಡಿದರು. ಜೇಸಿಐ ನ ಸುಭಾಷ್ ಬಂಗೇರ, ಕೃಷ್ಣಮೋಹ ನ್, ಪಶುಪತಿ ಶರ್ಮ, ದಾಮೋದರ ಪಾಟಾಳಿ, ಲತಾ ಯತೀಶ್, ಅಶ್ವಿನಿ ಕೃಷ್ಣ, ಶಾಮ್ ಮೂರ್ತಿ, ಉಮಾ ಪ್ರಸನ್ನ, ಅನೀಶ್, ನವೀನ್ ಕೊಯ್ಲ ತರಬೇತಿ ನಡೆಸಿ ಕೊಟ್ಟರು.
ಸಮಾರೋಪ ಕಾರ್ಯಕ್ರಮದಲ್ಲಿ ಜೇಸಿಐ ಪುತ್ತೂರು ತರಬೇತಿ ವಿಭಾಗದ ಶಶಿರಾಜ್, ನಿಕಟಪೂರ್ವ ಅಧ್ಯಕ್ಷ ಗೌತಮ್ ರೈ, ಪ್ರಜ್ವಲ್ ರೈ, ಸ್ವಾತಿ ಜೆ ರೈ, ಮೋಹನ್, ರುಕ್ಮಯ ಸಹಕರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

2 hours ago

ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…

2 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಕೊಡಗಿನಲ್ಲಿ ವ್ಯಾಪಕ ಮಳೆ | ಕೆ ಆರ್ ಎಸ್ ಅಣೆಕಟ್ಟು ಭರ್ತಿ | ಶಿರಾಡಿ ಸಂಚಾರ ಸಂಕಷ್ಟ |

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…

2 hours ago

ಅಮ್ಮನ ಪ್ರೀತಿಗೆ ಎಣೆಯುಂಟೇ?

ಭಾರತದ ವೈಜ್ಞಾನಿಕ ಸಾಧನೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುವ ಮಾನವ ಸಹಿತವಾದ ಗಗನಯಾನದ ನೌಕೆ…

2 hours ago

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

16 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

17 hours ago